AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ. ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ. ಜಯನಗರದ […]

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!
ಸಾಧು ಶ್ರೀನಾಥ್​
| Updated By: |

Updated on:Jul 30, 2020 | 2:53 PM

Share

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ.

ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ.

ಜಯನಗರದ ವೈಟ್ ಪೆಟಲ್ ಹೋಟೆಲಿನಿಂದ ಆಹಾರವನ್ನು ತಯಾರಿಸಲಾಗಿದ್ದು, BIEC ಕೋವಿಡ್ ಸೆಂಟರ್ ನಲ್ಲಿ ಕೆಲಸ ಮಾಡುವ 500 ಸಿಬ್ಬಂದಿಗೆ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ ಆಹಾರದಲ್ಲಿ ಜಿರಳೆ ಕಂಡುಬಂದಿದ್ದರಿಂದ ಸಿಬ್ಬಂದಿಗಳು ಆಹಾರ ಸೇವಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 4:46 pm, Tue, 28 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!