AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ. ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ. ಜಯನಗರದ […]

BIEC ಕೋವಿಡ್ ಸೆಂಟರ್​ನಲ್ಲಿ ಬೆಳಿಗ್ಗೆ ಹಾವು ಪ್ರತ್ಯಕ್ಷ, ಮಧ್ಯಾಹ್ನ ಊಟದಲ್ಲಿ ಜಿರಳೆ!
ಸಾಧು ಶ್ರೀನಾಥ್​
| Edited By: |

Updated on:Jul 30, 2020 | 2:53 PM

Share

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಅಧಿಕ ಬೆಡ್ ಗಳ ವ್ಯವಸ್ಥೆ ಇರುವ BIEC ಕೋವಿಡ್ ಸೆಂಟರ್ ನಿರ್ಮಾಣದ ದಿನದಿಂದ ಹಿಡಿದು ಇಲ್ಲಿಯವರೆಗೂ ಒಂದಲ್ಲ ಒಂದು ರೀತಿಯ ತಾಪತ್ರಯಗಳು ಎದುರಾಗುತ್ತಲೇ ಇವೆ.

ಬೆಂಗಳೂರಿನ ಮಾದವರ ಬಳಿಯ BIEC ಕೋವಿಡ್ ಕೇರ್ ಸೆಂಟರ್ ಅನ್ನು ಇಂದಿನಿಂದ ಚಿಕಿತ್ಸೆಗೆ ಮುಕ್ತಗೊಳಿಸಲು ಸಿದ್ಧಗೊಳಿಸಲಾಗಿತ್ತು. ಆದರೆ ಇಂದು ಸೋಂಕಿತರನ್ನು ಆಸ್ಪತ್ರೆಗೆ ರವಾನಿಸುವ ಮೊದಲೇ ಹಾವೊಂದು ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿತ್ತು. ಈಗ ಅದು ಸಾಲದೆಂಬಂತೆ ಸಿಬ್ಬಂದಿಗಳಿಗೆ ಪೂರೈಕೆ ಮಾಡುವ ಆಹಾರದಲ್ಲಿ ಜಿರಳೆ ಕಂಡುಬಂದಿದ್ದು ಎಲ್ಲರಲ್ಲೂ ಆತಂಕ ಶುರುವಾಗಿದೆ.

ಜಯನಗರದ ವೈಟ್ ಪೆಟಲ್ ಹೋಟೆಲಿನಿಂದ ಆಹಾರವನ್ನು ತಯಾರಿಸಲಾಗಿದ್ದು, BIEC ಕೋವಿಡ್ ಸೆಂಟರ್ ನಲ್ಲಿ ಕೆಲಸ ಮಾಡುವ 500 ಸಿಬ್ಬಂದಿಗೆ ಆಹಾರವನ್ನು ಪೂರೈಕೆ ಮಾಡಲಾಗುತ್ತಿದೆ. ಆದರೆ ಆಹಾರದಲ್ಲಿ ಜಿರಳೆ ಕಂಡುಬಂದಿದ್ದರಿಂದ ಸಿಬ್ಬಂದಿಗಳು ಆಹಾರ ಸೇವಿಸಲು ಹಿಂದೇಟು ಹಾಕುತ್ತಿದ್ದಾರೆ.

Published On - 4:46 pm, Tue, 28 July 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ