AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಎಫೆಕ್ಟ್: ತಿಪಟೂರು ಮಾರುಕಟ್ಟೆಯಲ್ಲಿ ಕೊಳೀತಾ ಬಿದ್ದಿದೆ ಕೊಬ್ಬರಿ

ತುಮಕೂರು: ಈಗಾಗಲೇ ಅನೇಕ ದೇಶಗಳಲ್ಲಿ ತನ್ನ ಕಬಂಧ ಬಾಹುಗಳನ್ನು ಚಾಚಿ ಹರಡುತ್ತಿರುವ ಕೊರೊನಾ ವೈರಸ್ ಎಫೆಕ್ಟ್ ಕೊಬ್ಬರಿ ರಫ್ತಿಗೂ ತಟ್ಟಿದೆ. ಕೊಬರಿ ಮಾರುಕಟ್ಟೆ ಮೇಲೆ ಕೊರೊನಾ ವೈರಸ್​ನ ಭಾರಿ ಪರಿಣಾಮ ಬೀರಿದ್ದು, ಕೊಬ್ಬರಿ ಬೆಲೆ ಕುಸಿದಿದೆ. ವಿಶ್ವವಿಖ್ಯಾತ ಕೊಬ್ಬರಿ ಮಾರುಕಟ್ಟೆ ಎಂದು ಹೆಸರು ಪಡೆದಿರುವ ತಿಪಟೂರು ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ₹16 ಸಾವಿರದಿಂದ ₹10 ಸಾವಿರಕ್ಕೆ ಕೊಬ್ಬರಿ ಬೆಲೆ ಇಳಿದಿದೆ. ಒಂದು ವರ್ಷಕ್ಕೆ 60 ಲಕ್ಷ ಟನ್ ಕೊಬ್ಬರಿ ರಫ್ತಾಗುತ್ತಿತ್ತು. ಅದರಲ್ಲಿ ಚೀನಾಗೆ […]

ಕೊರೊನಾ ಎಫೆಕ್ಟ್: ತಿಪಟೂರು ಮಾರುಕಟ್ಟೆಯಲ್ಲಿ ಕೊಳೀತಾ ಬಿದ್ದಿದೆ ಕೊಬ್ಬರಿ
ಸಾಧು ಶ್ರೀನಾಥ್​
|

Updated on:Mar 04, 2020 | 1:44 PM

Share

ತುಮಕೂರು: ಈಗಾಗಲೇ ಅನೇಕ ದೇಶಗಳಲ್ಲಿ ತನ್ನ ಕಬಂಧ ಬಾಹುಗಳನ್ನು ಚಾಚಿ ಹರಡುತ್ತಿರುವ ಕೊರೊನಾ ವೈರಸ್ ಎಫೆಕ್ಟ್ ಕೊಬ್ಬರಿ ರಫ್ತಿಗೂ ತಟ್ಟಿದೆ. ಕೊಬರಿ ಮಾರುಕಟ್ಟೆ ಮೇಲೆ ಕೊರೊನಾ ವೈರಸ್​ನ ಭಾರಿ ಪರಿಣಾಮ ಬೀರಿದ್ದು, ಕೊಬ್ಬರಿ ಬೆಲೆ ಕುಸಿದಿದೆ.

ವಿಶ್ವವಿಖ್ಯಾತ ಕೊಬ್ಬರಿ ಮಾರುಕಟ್ಟೆ ಎಂದು ಹೆಸರು ಪಡೆದಿರುವ ತಿಪಟೂರು ಮಾರುಕಟ್ಟೆಯಲ್ಲಿ ಕ್ವಿಂಟಾಲ್ ಕೊಬ್ಬರಿ ಬೆಲೆಯಲ್ಲಿ ಗಣನೀಯ ಇಳಿಕೆಯಾಗಿದೆ. ₹16 ಸಾವಿರದಿಂದ ₹10 ಸಾವಿರಕ್ಕೆ ಕೊಬ್ಬರಿ ಬೆಲೆ ಇಳಿದಿದೆ. ಒಂದು ವರ್ಷಕ್ಕೆ 60 ಲಕ್ಷ ಟನ್ ಕೊಬ್ಬರಿ ರಫ್ತಾಗುತ್ತಿತ್ತು. ಅದರಲ್ಲಿ ಚೀನಾಗೆ ₹12 ಲಕ್ಷ ಟನ್ ಕೊಬ್ಬರಿ ರಫ್ತಾಗುತ್ತಿತ್ತು. ಆದರೆ ಕೊರೊನಾ ವೈರಸ್​ನಿಂದಾಗಿ ಕಳೆದ ಎರಡು ತಿಂಗಳಿಂದ ಕೊಬ್ಬರಿ ರಫ್ತು ಕುಸಿತ ಕಂಡಿದೆ. ಇದರಿಂದ ರೈತರು ಆತಂಕಕ್ಕೊಳಗಾಗಿದ್ದಾರೆ.

Published On - 1:01 pm, Wed, 4 March 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ