AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!

ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್​ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದರು.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ  ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!
ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಫಾದರ್​ರಿಂದ ಸಿಕ್ತು ಸ್ಪೆಷಲ್​ ಕ್ಲಾಸ್!
KUSHAL V
|

Updated on: Feb 06, 2021 | 6:34 PM

Share

ಕೊಡಗು: ಕಾಲೇಜಿಗೆ ಹಾಜರಾಗುವ ಬದಲು ಬಾರ್​​ನಲ್ಲಿ ಮೋಜು ಮಸ್ತಿ ಮಾಡ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದ ಘಟನೆ ಜಿಲ್ಲೆಯ ವಿರಾಜಪೇಟೆಯಲ್ಲಿ ವರದಿಯಾಗಿದೆ. ಗುಂಡು ತುಂಡು ಅಂತಾ ಮೋಜು ಮಸ್ತಿ ಮಾಡ್ತಿದ್ದ ಪಟ್ಟಣದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ಕೈಗೆ ಸಿಕ್ಕಿಬಿದ್ದರು.

ಹುಡುಗರು ಮದ್ಯಪಾನ ಮಾಡುತ್ತಿದ್ದನ್ನ ನೋಡಿ ಸಿಟ್ಟಿಗೆದ್ದ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡರು. ಜೊತೆಗೆ, ಅವರ ಪೋಷಕರನ್ನು ಕರೆಸಿ ವಾರ್ನಿಂಗ್ ಸಹ ನೀಡಿದರು.

ಅಂದ ಹಾಗೆ, ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್​ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ಲಾರ್ಡ್ಸ್‌ ಮೈದಾನದಲ್ಲಿ ಆಶಯ ವ್ಯಕ್ತಪಡಿಸಿದ ರಹಾನೆ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ನಗರಪಾಲಿಕೆ ನೌಕರರ ಸಮಸ್ಯೆಗಳ ಕಡೆ ಸಿಎಂ ಕೂಡಲೇ ಗಮನಹರಿಸಬೇಕು: ವಿಜಯೇಂದ್ರ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಜುಲೈ 14 ರಂದು ಸೇತುವೆಯನ್ನು ಉದ್ಘಾಟಿಸಲಿರುವ ಕೇಂದ್ರ ಸಚಿವ ಗಡ್ಕರಿ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಹರಿಪ್ರಸಾದ್​ರ ಪಕ್ಷಕ್ಕೆ ಮಹಿಳಾ ಸಿಎಂ ಮಾಡುವ ಯೋಗ್ಯತೆ ಇಲ್ಲ: ಅಧ್ಯಕ್ಷೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಕಾಂಗ್ರೆಸ್ ಪಕ್ಷ ಸೇರುವ ಬಗ್ಗೆ ಮಾಧುಸ್ವಾಮಿಯಿಂದ ಗೊಂದಲಮಯ ಹೇಳಿಕೆ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
ಅಮೆರಿಕದಲ್ಲಿ ತಮಗೆ ಚಿಕಿತ್ಸೆ ನೀಡಿದ ವೈದ್ಯರಿಗೆ ಸನ್ಮಾನ ಮಾಡಿದ ಶಿವಣ್ಣ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
VIDEO: ಮಿಂಚಿನ ದಾಳಿ ಸಂಘಟಿಸಿದ ಬುಮ್ರಾಗೆ ಸಿಕ್ಕ ಸ್ವಾಗತ ಹೇಗಿತ್ತು ನೋಡಿ
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಅಧಿಕಾರ ಯಾವತ್ತಿಗೂ ಶಾಶ್ವತವಲ್ಲ, ನಿರೀಕ್ಷಿಸಿದ್ದೆಲ್ಲ ನಡೆಯಲ್ಲ: ತನ್ವೀರ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಬಲಾಬಲ ಪ್ರದರ್ಶಿಸುವ ಅವಶ್ಯಕತೆ ಡಿಕೆ ಶಿವಕುಮಾರ್ ಅವರಿಗಿಲ್ಲ: ಡಿಕೆ ಸುರೇಶ್
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ
ಪೊಲಾರ್ಡ್, ಪೂರನ್ ಸಿಡಿಲಬ್ಬರ: ಫೈನಲ್​ಗೆ MI ಪಡೆ