AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!

ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್​ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದರು.

ಕಾಲೇಜ್​ಗೆ​ ಬರೋ ಬದಲು.. ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ  ಸಿಕ್ತು ಪ್ರಾಂಶುಪಾಲರಿಂದ ಸ್ಪೆಷಲ್​ ಕ್ಲಾಸ್!
ಬಾರ್​​ನಲ್ಲಿ ಪಾರ್ಟಿ ಮಾಡ್ತಿದ್ದ ವಿದ್ಯಾರ್ಥಿಗಳಿಗೆ ಫಾದರ್​ರಿಂದ ಸಿಕ್ತು ಸ್ಪೆಷಲ್​ ಕ್ಲಾಸ್!
KUSHAL V
|

Updated on: Feb 06, 2021 | 6:34 PM

Share

ಕೊಡಗು: ಕಾಲೇಜಿಗೆ ಹಾಜರಾಗುವ ಬದಲು ಬಾರ್​​ನಲ್ಲಿ ಮೋಜು ಮಸ್ತಿ ಮಾಡ್ತಿದ್ದ ವಿದ್ಯಾರ್ಥಿಗಳು ಸಿಕ್ಕಿಬಿದ್ದ ಘಟನೆ ಜಿಲ್ಲೆಯ ವಿರಾಜಪೇಟೆಯಲ್ಲಿ ವರದಿಯಾಗಿದೆ. ಗುಂಡು ತುಂಡು ಅಂತಾ ಮೋಜು ಮಸ್ತಿ ಮಾಡ್ತಿದ್ದ ಪಟ್ಟಣದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳು ಪ್ರಾಂಶುಪಾಲರ ಕೈಗೆ ಸಿಕ್ಕಿಬಿದ್ದರು.

ಹುಡುಗರು ಮದ್ಯಪಾನ ಮಾಡುತ್ತಿದ್ದನ್ನ ನೋಡಿ ಸಿಟ್ಟಿಗೆದ್ದ ಪ್ರಾಂಶುಪಾಲರು ವಿದ್ಯಾರ್ಥಿಗಳಿಗೆ ಸಿಕ್ಕಾಪಟ್ಟೆ ಕ್ಲಾಸ್ ತೆಗೆದುಕೊಂಡರು. ಜೊತೆಗೆ, ಅವರ ಪೋಷಕರನ್ನು ಕರೆಸಿ ವಾರ್ನಿಂಗ್ ಸಹ ನೀಡಿದರು.

ಅಂದ ಹಾಗೆ, ವಿದ್ಯಾರ್ಥಿಗಳು ಬೆಳಗ್ಗೆ 10 ಗಂಟೆಗೆ ಬಾರ್‌ನಲ್ಲಿ ಕೂತು ಜಾಲಿ ಮಾಡ್ತಿದ್ದರು. ಈ ವೇಳೆ, ಪ್ರಾಂಶುಪಾಲರಾದ ಫಾದರ್​ ದಾಳಿ ನಡೆಸಿ ನಾಲ್ವರು ಪದವಿ ವಿದ್ಯಾರ್ಥಿಗಳನ್ನು ರೆಡ್​ ಹ್ಯಾಂಡ್​ ಆಗಿ ಹಿಡಿದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಪುತ್ಥಳಿ ನಿರ್ಮಾಣ ಕಾರ್ಯ ವೀಕ್ಷಿಸಿದ ನಿರ್ಮಲಾನಂದಶ್ರೀ, DCM ಅಶ್ವತ್ಥ್​​ ನಾರಾಯಣ

ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್