AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೈಕ್ಲೋನ್ ಎಚ್ಚರಿಕೆ ಇದ್ದರೂ ಕಾಲೇಜು ವಿದ್ಯಾರ್ಥಿನಿಯರಿಂದ ಬೀಚ್​ನಲ್ಲಿ Selfie!

ಮಂಗಳೂರು: ನಿಸರ್ಗ ಚಂಡಮಾರುತದ ಎಚ್ಚರಿಕೆ ಇದ್ದರೂ ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರು ದಂಡೆತ್ತಿ ಬರುತ್ತಿದ್ದಾರೆ. ಬಂದವರೇ ಸೆಲ್ಫಿ ಹುಚ್ಚಾಟದಲ್ಲಿ ತೊಡಗಿದ್ದಾರೆ. ಕಾಲೇಜು ವಿದ್ಯಾರ್ಥಿನಿಯರಂತೂ ಬೀಚ್ ನಲ್ಲಿ ರೌಂಡ್ಸ್ ಹೊಡೆಯುತ್ತಾ ಚಂಡಮಾರುತದ ಎಚ್ಚರಿಕೆ ಮಧ್ಯೆಯೇ ಬೀಚ್ ನಲ್ಲಿ ಸೆಲ್ಫಿ ಗೀಳಿಗೆ ಸಿಲುಕಿದ್ದಾರೆ. ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯದಿಂದ ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ಕ್ರೇಜ್ ಪ್ರದರ್ಶಿಸುತ್ತಿದ್ದಾರೆ.

ಸೈಕ್ಲೋನ್ ಎಚ್ಚರಿಕೆ ಇದ್ದರೂ ಕಾಲೇಜು ವಿದ್ಯಾರ್ಥಿನಿಯರಿಂದ ಬೀಚ್​ನಲ್ಲಿ Selfie!
ಸಾಧು ಶ್ರೀನಾಥ್​
| Edited By: |

Updated on:Jun 03, 2020 | 3:22 PM

Share

ಮಂಗಳೂರು: ನಿಸರ್ಗ ಚಂಡಮಾರುತದ ಎಚ್ಚರಿಕೆ ಇದ್ದರೂ ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರು ದಂಡೆತ್ತಿ ಬರುತ್ತಿದ್ದಾರೆ. ಬಂದವರೇ ಸೆಲ್ಫಿ ಹುಚ್ಚಾಟದಲ್ಲಿ ತೊಡಗಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯರಂತೂ ಬೀಚ್ ನಲ್ಲಿ ರೌಂಡ್ಸ್ ಹೊಡೆಯುತ್ತಾ ಚಂಡಮಾರುತದ ಎಚ್ಚರಿಕೆ ಮಧ್ಯೆಯೇ ಬೀಚ್ ನಲ್ಲಿ ಸೆಲ್ಫಿ ಗೀಳಿಗೆ ಸಿಲುಕಿದ್ದಾರೆ. ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯದಿಂದ ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ಕ್ರೇಜ್ ಪ್ರದರ್ಶಿಸುತ್ತಿದ್ದಾರೆ.

Published On - 1:10 pm, Wed, 3 June 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ