ಸೈಕ್ಲೋನ್ ಎಚ್ಚರಿಕೆ ಇದ್ದರೂ ಕಾಲೇಜು ವಿದ್ಯಾರ್ಥಿನಿಯರಿಂದ ಬೀಚ್​ನಲ್ಲಿ Selfie!

ಮಂಗಳೂರು: ನಿಸರ್ಗ ಚಂಡಮಾರುತದ ಎಚ್ಚರಿಕೆ ಇದ್ದರೂ ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರು ದಂಡೆತ್ತಿ ಬರುತ್ತಿದ್ದಾರೆ. ಬಂದವರೇ ಸೆಲ್ಫಿ ಹುಚ್ಚಾಟದಲ್ಲಿ ತೊಡಗಿದ್ದಾರೆ. ಕಾಲೇಜು ವಿದ್ಯಾರ್ಥಿನಿಯರಂತೂ ಬೀಚ್ ನಲ್ಲಿ ರೌಂಡ್ಸ್ ಹೊಡೆಯುತ್ತಾ ಚಂಡಮಾರುತದ ಎಚ್ಚರಿಕೆ ಮಧ್ಯೆಯೇ ಬೀಚ್ ನಲ್ಲಿ ಸೆಲ್ಫಿ ಗೀಳಿಗೆ ಸಿಲುಕಿದ್ದಾರೆ. ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯದಿಂದ ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ಕ್ರೇಜ್ ಪ್ರದರ್ಶಿಸುತ್ತಿದ್ದಾರೆ.

ಸೈಕ್ಲೋನ್ ಎಚ್ಚರಿಕೆ ಇದ್ದರೂ ಕಾಲೇಜು ವಿದ್ಯಾರ್ಥಿನಿಯರಿಂದ ಬೀಚ್​ನಲ್ಲಿ Selfie!
ಸಾಧು ಶ್ರೀನಾಥ್​ Edited By: ಆಯೇಷಾ ಬಾನು

Updated on: Jun 03, 2020 | 3:22 PM

ಮಂಗಳೂರು: ನಿಸರ್ಗ ಚಂಡಮಾರುತದ ಎಚ್ಚರಿಕೆ ಇದ್ದರೂ ಉಳ್ಳಾಲ ಬೀಚ್ ನಲ್ಲಿ ಪ್ರವಾಸಿಗರು ದಂಡೆತ್ತಿ ಬರುತ್ತಿದ್ದಾರೆ. ಬಂದವರೇ ಸೆಲ್ಫಿ ಹುಚ್ಚಾಟದಲ್ಲಿ ತೊಡಗಿದ್ದಾರೆ.

ಕಾಲೇಜು ವಿದ್ಯಾರ್ಥಿನಿಯರಂತೂ ಬೀಚ್ ನಲ್ಲಿ ರೌಂಡ್ಸ್ ಹೊಡೆಯುತ್ತಾ ಚಂಡಮಾರುತದ ಎಚ್ಚರಿಕೆ ಮಧ್ಯೆಯೇ ಬೀಚ್ ನಲ್ಲಿ ಸೆಲ್ಫಿ ಗೀಳಿಗೆ ಸಿಲುಕಿದ್ದಾರೆ. ನಿಸರ್ಗ ಚಂಡಮಾರುತದ ಪರಿಣಾಮ ಕಡಲು ಪ್ರಕ್ಷುಬ್ಧಗೊಂಡಿದ್ದರೂ ನಿರ್ಲಕ್ಷ್ಯದಿಂದ ಸಮುದ್ರಕ್ಕೆ ಹಾಕಿದ ಕಲ್ಲುಗಳ ಮೇಲೆಯೇ ನಿಂತು ಸೆಲ್ಫಿ ಕ್ರೇಜ್ ಪ್ರದರ್ಶಿಸುತ್ತಿದ್ದಾರೆ.

Published On - 1:10 pm, Wed, 3 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us