AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೀತಾ ಧಾರಾವಾಹಿಯ ವಿಲನ್ ಶರ್ಮಿತಾ ಗೌಡ ವಯಸ್ಸು ಕೇಳಿದ್ರೆ ನೀವು ಅಚ್ಚರಿ ಪಡ್ತೀರಾ

ಧಾರಾವಾಹಿಯ ಪ್ರಮುಖ ಪಾತ್ರಧಾರಿ ಗೀತಾಗೆ ತೊಂದರೆ ಕೊಡುವುದು ಭಾನುಮತಿಯ ಕೆಲಸ. ಎಲ್ಲರ ಎದುರಿಗೆ ಒಳ್ಳೆಯವರಂತೆ ಕಾಣುವ ಭಾನುಮತಿ, ಪಕ್ಕಾ ವಿಲ್ಲನ್​. ಭಾನುಮತಿ ಪಾತ್ರದಲ್ಲಿ ಮಿಂಚುತ್ತಿರುವ ಶರ್ಮಿತಾ ಗೌಡ.

ಗೀತಾ ಧಾರಾವಾಹಿಯ ವಿಲನ್ ಶರ್ಮಿತಾ ಗೌಡ ವಯಸ್ಸು ಕೇಳಿದ್ರೆ ನೀವು ಅಚ್ಚರಿ ಪಡ್ತೀರಾ
ಶರ್ಮಿತಾ ಗೌಡ
ರಾಜೇಶ್ ದುಗ್ಗುಮನೆ
| Edited By: |

Updated on: Feb 22, 2021 | 9:32 PM

Share

ಕಲರ್ಸ್​ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ‘ಗೀತಾ’ ಧಾರಾವಾಹಿ ಪ್ರೇಕ್ಷಕರಿಗೆ ಮೆಚ್ಚುಗೆ ಪಡೆಯುತ್ತಿರುವ ಧಾರಾವಾಹಿಗಳಲ್ಲಿ ಒಂದು. ಈ ಧಾರಾವಾಹಿಯಲ್ಲಿ ಗೀತಾ ಲೀಡ್​ರೋಲ್​ನಲ್ಲಿ ಕಾಣಿಸಿಕೊಂಡಿದ್ದಾರೆ. ಇವರಿಗೆ ತೊಂದರೆ ಕೊಡುವ ಅತ್ತೆಯಾಗಿ ಭಾನುಮತಿ ಇದ್ದಾರೆ. ಭಾನುಮತಿ ಪಾತ್ರ ಮಾಡುತ್ತಿರುವುದು ಶರ್ಮಿತಾ ಗೌಡ. ಇವರ ವಯಸ್ಸಿನ ಬಗ್ಗೆ ಅಚ್ಚರಿಯ ಮಾಹಿತಿಯೊಂದು ಇಲ್ಲಿದೆ.

ಧಾರಾವಾಹಿಯ ಪ್ರಮುಖ ಪಾತ್ರಧಾರಿ ಗೀತಾಗೆ ತೊಂದರೆ ಕೊಡುವುದು ಭಾನುಮತಿಯ ಕೆಲಸ. ಎಲ್ಲರ ಎದುರಿಗೆ ಒಳ್ಳೆಯವರಂತೆ ಕಾಣುವ ಭಾನುಮತಿ, ಪಕ್ಕಾ ವಿಲ್ಲನ್​. ಭಾನುಮತಿ ಪಾತ್ರದಲ್ಲಿ ಮಿಂಚುತ್ತಿರುವ ಶರ್ಮಿತಾ ಗೌಡ. ಮೂಲತಃ ಚಿಕ್ಕಮಗಳೂರಿನವರು. ಮೊದಲಿನಿಂದಲೂ ಮಾಡೆಲಿಂಗ್​ನಲ್ಲಿ ಅವರು ಆಸಕ್ತಿ ಹೊಂದಿದ್ದಾರೆ. ಅಷ್ಟೇ ಅಲ್ಲ ಅನೇಕ ಇವರು 2016ರಲ್ಲಿ ಮಿಸ್​ ಚಿಕ್ಕಮಗಳೂರು ಆಗಿ ಹೊರ ಹೊಮ್ಮಿದ್ದರು. 2017ರಲ್ಲಿ ಮಿಸ್​ ಕರ್ನಾಟಕ ಸ್ಪರ್ಧೆಯಲ್ಲಿ ರನ್ನರ್​ ಅಪ್​ ಆಗಿದ್ದರು.

ಶರ್ಮಿತಾ ವಯಸ್ಸು 30. ಶರ್ಮಿತಾ ಗೌಡಾಗೆ ಈಗಾಗಲೇ ಮದುವೆ ಆಗಿದೆ. ಒಂದು ಮಗು ಕೂಡ ಇದೆ. ಇವರು ಶಿಕ್ಷಣದ ಬಗ್ಗೆ ಹೇಳುವುದಾದರೆ ಜೀವ ರಸಾಯನ ಶಾಸ್ತ್ರದಲ್ಲಿ (Bio Chemistry) ಎಂಎಸ್​​ಸಿ ಪದವಿ ಪಡೆದಿದ್ದಾರೆ.

ಧಾರಾವಾಹಿಗಾಗಲೀ ಅಥವಾ ಸಿನಿಮಾ ಖ್ಯಾತಿ ಹೆಚ್ಚಬೇಕು ಎಂದರೆ ಅಲ್ಲಿ ವಿಲನ್​ ಕೂಡ ಮುಖ್ಯವಾಗುತ್ತಾರೆ. ವಿಲನ್​ ಉತ್ತಮವಾಗಿದ್ದರೆ ಸಿನಿಮಾ/ಧಾರಾವಾಹಿ ಮೈಲೇಜ್​ ಪಡೆದುಕೊಳ್ಳುತ್ತದೆ. ಗೀತಾ ಧಾರಾವಾಹಿ ಖ್ಯಾತಿ ಹೆಚ್ಚಲು ಶರ್ಮಿತಾ ಪಾತ್ರ ತುಂಬಾನೇ ದೊಡ್ಡದಿದೆ. ಅಲ್ಲದೆ, ಇವರು ಸ್ಟೈಲಿಸ್ಟ್​ ವಿಲನ್ ಎನ್ನುವ ಖ್ಯಾತಿಯೂ ಇವರಿಗಿದೆ. 2018ರ ಮನೆಯೇ ಮಂತ್ರಾಲಯ ಧಾರಾವಾಹಿಯಲ್ಲಿ ವಿಲನ್​ ಆಗಿ ಇವರು ಖ್ಯಾತಿ ಹೆಚ್ಚಿಸಿಕೊಂಡಿದ್ದಾರೆ.

ಇದನ್ನೂ ಓದಿ:  ಒಬ್ಬರ ಲೈಫಲ್ಲಿ ಹೀರೋ ಆಗ್ಬೇಕಂದ್ರೆ ಇನ್ನೊಬ್ಬರ ಲೈಫಲ್ಲಿ ವಿಲನ್ ಆಗ್ಲೇ ಬೇಕು, ರಾಬರ್ಟ್​ನಲ್ಲಿ ಅಬ್ಬರಿಸಿದ ದರ್ಶನ್

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!