AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Budget 2021 Photo Gallery | ಕೇಂದ್ರ ಬಜೆಟ್ ಮಂಡನೆಗೂ ಮುನ್ನ ಹಲ್ವಾ ಸಮಾರಂಭ

ಕೇಂದ್ರ ಬಜೆಟ್ 2020-21ರ ಹಲ್ವಾ ಸಂಭ್ರಮ ನಿನ್ನೆ ನಡೆಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಹಣಕಾಸು ಇಲಾಖೆ ರಾಜ್ಯ ಸಚಿವ ಅನುರಾಗ್ ಠಾಕೂರ್ ಮತ್ತು ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಈ ಸಮಾರಂಭದ ನಂತರ ಬಜೆಟ್ ದಾಖಲೆಯ ಅಂತಿಮ ಸಿದ್ಧತೆಯ ಕಾರ್ಯದಲ್ಲಿ ಇಲಾಖೆಯ ಸಿಬ್ಬಂದಿ ತೊಡಗಿಕೊಳ್ಳುತ್ತಾರೆ. ಹೆಚ್ಚಿನವರು ಮನೆಗಳಿಗೂ ಹೋಗದೆ, ಹೊರಜಗತ್ತಿನ ಸಂಪರ್ಕ ಕಡಿದುಕೊಳ್ಳುತ್ತಾರೆ.

guruganesh bhat
| Edited By: |

Updated on:Jan 28, 2021 | 4:31 PM

Share
ಹಲ್ವಾ ಸಮಾರಂಭಕ್ಕೆ ಆಗಮಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

ಹಲ್ವಾ ಸಮಾರಂಭಕ್ಕೆ ಆಗಮಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

1 / 8
ಸಿಹಿ ಸವಿಯಲು ತಯಾರಿ

ಸಿಹಿ ಸವಿಯಲು ತಯಾರಿ

2 / 8
ದೆಹಲಿಯ ನಾರ್ಥ್ ಬ್ಲಾಕ್​ನಲ್ಲಿ ನಡೆದ ಬಜೆಟ್ ಹಲ್ವಾ ಕಾರ್ಯಕ್ರಮ

ದೆಹಲಿಯ ನಾರ್ಥ್ ಬ್ಲಾಕ್​ನಲ್ಲಿ ನಡೆದ ಬಜೆಟ್ ಹಲ್ವಾ ಕಾರ್ಯಕ್ರಮ

3 / 8
ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗಿಯಾದರು.

ಹಣಕಾಸು ಇಲಾಖೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಹ ಕಾರ್ಯಕ್ರಮದಲ್ಲಿ ಸಂಭ್ರಮದಿಂದ ಭಾಗಿಯಾದರು.

4 / 8
ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಸಹ ಸಂಭ್ರಮದಲ್ಲಿ ಭಾಗಿಯಾದರು.

ಹಣಕಾಸು ಸಚಿವಾಲಯದ ಉನ್ನತ ಅಧಿಕಾರಿಗಳು ಸಹ ಸಂಭ್ರಮದಲ್ಲಿ ಭಾಗಿಯಾದರು.

5 / 8
ಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರಿಗಳಿಗೆ ಹಲ್ವಾ ವಿತರಿಸಿದರು.

ಸಚಿವೆ ನಿರ್ಮಲಾ ಸೀತಾರಾಮನ್ ಅಧಿಕಾರಿಗಳಿಗೆ ಹಲ್ವಾ ವಿತರಿಸಿದರು.

6 / 8
ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಹಲ್ವಾ ನೀಡಿದರು.

ಹಣಕಾಸು ಖಾತೆಯ ರಾಜ್ಯ ಸಚಿವ ಅನುರಾಗ್ ಠಾಕೂರ್ ಸಚಿವೆ ನಿರ್ಮಲಾ ಸೀತಾರಾಮನ್​ಗೆ ಹಲ್ವಾ ನೀಡಿದರು.

7 / 8
ಯೂನಿಯನ್ ಬಜೆಟ್ 2020-2021 ಆ್ಯಪ್ ಲೋಕಾರ್ಪಣೆ ಮಾಡಲಾಯಿತು.

ಯೂನಿಯನ್ ಬಜೆಟ್ 2020-2021 ಆ್ಯಪ್ ಲೋಕಾರ್ಪಣೆ ಮಾಡಲಾಯಿತು.

8 / 8

Published On - 2:48 pm, Sun, 24 January 21

Follow Us
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ಕಸ ಗುಡಿಸುತ್ತಿದ್ದ ಮಹಿಳೆ ಮೇಲೆ ಹರಿದ ಕಾನ್ಸ್​ಟೇಬಲ್​ ಕಾರು
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ
ವಿದ್ಯುತ್ ಚಾಲಿತ ವಾಹನಗಳಿಗೂ ತೆರಿಗೆ​​: ಸರ್ಕಾರದ ನಿರ್ಧಾರಕ್ಕೆ ಜೋಶಿ ಕಿಡಿ