AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಥಿಕ ಸಂಕಷ್ಟದಲ್ಲೂ ಭ್ರಷ್ಟಾಚಾರ? BBMP ಕಮಿಷನರ್ ವಿರುದ್ಧ ದೂರು

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ಭ್ರಷ್ಟಾಚಾರ ಎಸಗಿದ್ದಾರೆಂದು BBMP ಆಯುಕ್ತ ಅನಿಲ್ ಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ವೀರೇಶ್ ಎಸಿಬಿಗೆ ದೂರು ನೀಡಿದ್ದಾರೆ. ರಾಜ್ಯ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಯಾವುದೇ ಕಾಮಗಾರಿಗಳಿಗೆ ಬಿಲ್ ಅನುಮೋದನೆ ನೀಡದಂತೆ ಆರ್ಥಿಕ ಇಲಾಖೆ ಆದೇಶ ಮಾಡಿತ್ತು. ಆದ್ರೂ, ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಸಂಬಳಕ್ಕೆ ಮೀಸಲಿಟ್ಟಿದ್ದ ಅನುದಾನ ಬೇರೆ ಕಾರ್ಯಕ್ಕೆ ಬಳಕೆ ಮಾಡಲಾಗಿದೆ. ಕಸದ ನಿರ್ವಹಣೆಗಿಟ್ಟಿದ್ದ ಅನುದಾನವೂ ಬೇರೆ ಕಾಮಗಾರಿಗೆ ಬಳಕೆಯಾಗಿದೆ. ಈ ಸಂಬಂಧ ಎಸಿಬಿಗೆ ಆರ್​ಟಿಐ ಕಾರ್ಯಕರ್ತ […]

ಕೊರೊನಾ ಆರ್ಥಿಕ ಸಂಕಷ್ಟದಲ್ಲೂ ಭ್ರಷ್ಟಾಚಾರ? BBMP ಕಮಿಷನರ್ ವಿರುದ್ಧ ದೂರು
ಸಾಧು ಶ್ರೀನಾಥ್​
|

Updated on:May 18, 2020 | 12:18 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ಭ್ರಷ್ಟಾಚಾರ ಎಸಗಿದ್ದಾರೆಂದು BBMP ಆಯುಕ್ತ ಅನಿಲ್ ಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ವೀರೇಶ್ ಎಸಿಬಿಗೆ ದೂರು ನೀಡಿದ್ದಾರೆ. ರಾಜ್ಯ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಯಾವುದೇ ಕಾಮಗಾರಿಗಳಿಗೆ ಬಿಲ್ ಅನುಮೋದನೆ ನೀಡದಂತೆ ಆರ್ಥಿಕ ಇಲಾಖೆ ಆದೇಶ ಮಾಡಿತ್ತು. ಆದ್ರೂ, ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಂಬಳಕ್ಕೆ ಮೀಸಲಿಟ್ಟಿದ್ದ ಅನುದಾನ ಬೇರೆ ಕಾರ್ಯಕ್ಕೆ ಬಳಕೆ ಮಾಡಲಾಗಿದೆ. ಕಸದ ನಿರ್ವಹಣೆಗಿಟ್ಟಿದ್ದ ಅನುದಾನವೂ ಬೇರೆ ಕಾಮಗಾರಿಗೆ ಬಳಕೆಯಾಗಿದೆ. ಈ ಸಂಬಂಧ ಎಸಿಬಿಗೆ ಆರ್​ಟಿಐ ಕಾರ್ಯಕರ್ತ ವೀರೇಶ್ ಒಟ್ಟು ಏಳು ಪ್ರತ್ಯೇಕ ದೂರು ನೀಡಿದ್ದಾರೆ.

Published On - 12:10 pm, Mon, 18 May 20

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ