AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಆರ್ಥಿಕ ಸಂಕಷ್ಟದಲ್ಲೂ ಭ್ರಷ್ಟಾಚಾರ? BBMP ಕಮಿಷನರ್ ವಿರುದ್ಧ ದೂರು

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ಭ್ರಷ್ಟಾಚಾರ ಎಸಗಿದ್ದಾರೆಂದು BBMP ಆಯುಕ್ತ ಅನಿಲ್ ಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ವೀರೇಶ್ ಎಸಿಬಿಗೆ ದೂರು ನೀಡಿದ್ದಾರೆ. ರಾಜ್ಯ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಯಾವುದೇ ಕಾಮಗಾರಿಗಳಿಗೆ ಬಿಲ್ ಅನುಮೋದನೆ ನೀಡದಂತೆ ಆರ್ಥಿಕ ಇಲಾಖೆ ಆದೇಶ ಮಾಡಿತ್ತು. ಆದ್ರೂ, ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಂದು ಆರೋಪಿಸಲಾಗಿದೆ. ಸಂಬಳಕ್ಕೆ ಮೀಸಲಿಟ್ಟಿದ್ದ ಅನುದಾನ ಬೇರೆ ಕಾರ್ಯಕ್ಕೆ ಬಳಕೆ ಮಾಡಲಾಗಿದೆ. ಕಸದ ನಿರ್ವಹಣೆಗಿಟ್ಟಿದ್ದ ಅನುದಾನವೂ ಬೇರೆ ಕಾಮಗಾರಿಗೆ ಬಳಕೆಯಾಗಿದೆ. ಈ ಸಂಬಂಧ ಎಸಿಬಿಗೆ ಆರ್​ಟಿಐ ಕಾರ್ಯಕರ್ತ […]

ಕೊರೊನಾ ಆರ್ಥಿಕ ಸಂಕಷ್ಟದಲ್ಲೂ ಭ್ರಷ್ಟಾಚಾರ? BBMP ಕಮಿಷನರ್ ವಿರುದ್ಧ ದೂರು
ಸಾಧು ಶ್ರೀನಾಥ್​
|

Updated on:May 18, 2020 | 12:18 PM

Share

ಬೆಂಗಳೂರು: ಕೊರೊನಾ ಸಂಕಷ್ಟದ ಸಮಯದಲ್ಲೂ ಭ್ರಷ್ಟಾಚಾರ ಎಸಗಿದ್ದಾರೆಂದು BBMP ಆಯುಕ್ತ ಅನಿಲ್ ಕುಮಾರ್ ವಿರುದ್ಧ ಆರ್‌ಟಿಐ ಕಾರ್ಯಕರ್ತ ವೀರೇಶ್ ಎಸಿಬಿಗೆ ದೂರು ನೀಡಿದ್ದಾರೆ. ರಾಜ್ಯ ಆರ್ಥಿಕ ಸಂಕಷ್ಟದಲ್ಲಿರುವ ಕಾರಣ ಯಾವುದೇ ಕಾಮಗಾರಿಗಳಿಗೆ ಬಿಲ್ ಅನುಮೋದನೆ ನೀಡದಂತೆ ಆರ್ಥಿಕ ಇಲಾಖೆ ಆದೇಶ ಮಾಡಿತ್ತು. ಆದ್ರೂ, ಹಲವು ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಿದ್ದಾರೆಂದು ಆರೋಪಿಸಲಾಗಿದೆ.

ಸಂಬಳಕ್ಕೆ ಮೀಸಲಿಟ್ಟಿದ್ದ ಅನುದಾನ ಬೇರೆ ಕಾರ್ಯಕ್ಕೆ ಬಳಕೆ ಮಾಡಲಾಗಿದೆ. ಕಸದ ನಿರ್ವಹಣೆಗಿಟ್ಟಿದ್ದ ಅನುದಾನವೂ ಬೇರೆ ಕಾಮಗಾರಿಗೆ ಬಳಕೆಯಾಗಿದೆ. ಈ ಸಂಬಂಧ ಎಸಿಬಿಗೆ ಆರ್​ಟಿಐ ಕಾರ್ಯಕರ್ತ ವೀರೇಶ್ ಒಟ್ಟು ಏಳು ಪ್ರತ್ಯೇಕ ದೂರು ನೀಡಿದ್ದಾರೆ.

Published On - 12:10 pm, Mon, 18 May 20

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಪ್ರಸಿದ್ಧ ಆಭರಣ ಮಳಿಗೆಯಲ್ಲಿ 14 ಲಕ್ಷದ ಜ್ಯುವೆಲರಿ ಕದ್ದ ಮಹಿಳೆಯರು
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ