AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಮೂರ್ತಿ ಬಗ್ಗೆ ಅವಹೇಳನ ಆರೋಪ: ವೆಬ್ ಸೀರೀಸ್ ನಿರ್ದೇಶಕ ವಿರುದ್ಧ ದೂರು ದಾಖಲು

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಬಗ್ಗೆ ಅವಹೇಳನ ಮಾಡಿರುವ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್‌ ಸೀರೀಸ್‌ನಲ್ಲಿ ಸುಧಾಮೂರ್ತಿಗೆ ಅವಹೇಳನ ಮಾಡಿರುವ ಆರೋಪ ಕೇಳಿಬಂದಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್ ಸೀರೀಸ್ ನಿರ್ದೇಶಕ ಅಮರ್ ಹಾಗೂ ಸೀರೀಸ್​ನ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೆಬ್ ಸೀರೀಸ್​ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿಯವರ ಹೆಸರು ಬದಲಿಸಿ ಅವಹೇಳನಕಾರಿಯಾಗಿ ಬಳಕೆ ಮಾಡಿರುವ ಆರೋಪ […]

ಸುಧಾಮೂರ್ತಿ ಬಗ್ಗೆ ಅವಹೇಳನ ಆರೋಪ: ವೆಬ್ ಸೀರೀಸ್ ನಿರ್ದೇಶಕ ವಿರುದ್ಧ ದೂರು ದಾಖಲು
KUSHAL V
|

Updated on: Oct 26, 2020 | 1:11 PM

Share

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಬಗ್ಗೆ ಅವಹೇಳನ ಮಾಡಿರುವ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್‌ ಸೀರೀಸ್‌ನಲ್ಲಿ ಸುಧಾಮೂರ್ತಿಗೆ ಅವಹೇಳನ ಮಾಡಿರುವ ಆರೋಪ ಕೇಳಿಬಂದಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್ ಸೀರೀಸ್ ನಿರ್ದೇಶಕ ಅಮರ್ ಹಾಗೂ ಸೀರೀಸ್​ನ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೆಬ್ ಸೀರೀಸ್​ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿಯವರ ಹೆಸರು ಬದಲಿಸಿ ಅವಹೇಳನಕಾರಿಯಾಗಿ ಬಳಕೆ ಮಾಡಿರುವ ಆರೋಪ ಕೇಳಿಬಂದಿದ್ದು ಈ ಕುರಿತು ನಮ್ಮ ಕರವೇ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ರಾಣೆಗೆ ದೂರು ನೀಡಿದ್ದಾರೆ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್