AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುಧಾಮೂರ್ತಿ ಬಗ್ಗೆ ಅವಹೇಳನ ಆರೋಪ: ವೆಬ್ ಸೀರೀಸ್ ನಿರ್ದೇಶಕ ವಿರುದ್ಧ ದೂರು ದಾಖಲು

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಬಗ್ಗೆ ಅವಹೇಳನ ಮಾಡಿರುವ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್‌ ಸೀರೀಸ್‌ನಲ್ಲಿ ಸುಧಾಮೂರ್ತಿಗೆ ಅವಹೇಳನ ಮಾಡಿರುವ ಆರೋಪ ಕೇಳಿಬಂದಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್ ಸೀರೀಸ್ ನಿರ್ದೇಶಕ ಅಮರ್ ಹಾಗೂ ಸೀರೀಸ್​ನ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೆಬ್ ಸೀರೀಸ್​ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿಯವರ ಹೆಸರು ಬದಲಿಸಿ ಅವಹೇಳನಕಾರಿಯಾಗಿ ಬಳಕೆ ಮಾಡಿರುವ ಆರೋಪ […]

ಸುಧಾಮೂರ್ತಿ ಬಗ್ಗೆ ಅವಹೇಳನ ಆರೋಪ: ವೆಬ್ ಸೀರೀಸ್ ನಿರ್ದೇಶಕ ವಿರುದ್ಧ ದೂರು ದಾಖಲು
KUSHAL V
|

Updated on: Oct 26, 2020 | 1:11 PM

Share

ಬೆಂಗಳೂರು: ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಡಾ. ಸುಧಾಮೂರ್ತಿ ಬಗ್ಗೆ ಅವಹೇಳನ ಮಾಡಿರುವ ಆರೋಪದಡಿ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್‌ ಸೀರೀಸ್‌ನಲ್ಲಿ ಸುಧಾಮೂರ್ತಿಗೆ ಅವಹೇಳನ ಮಾಡಿರುವ ಆರೋಪ ಕೇಳಿಬಂದಿದೆ. ಓಲ್ಡ್ ಟೌನ್ ಕ್ರಿಮಿನಲ್ಸ್ ಎಂಬ ವೆಬ್ ಸೀರೀಸ್ ನಿರ್ದೇಶಕ ಅಮರ್ ಹಾಗೂ ಸೀರೀಸ್​ನ ನಿರ್ಮಾಪಕರ ವಿರುದ್ಧ ನಂದಿನಿ ಲೇಔಟ್ ಠಾಣೆಯಲ್ಲಿ ದೂರು ದಾಖಲಾಗಿದೆ. ವೆಬ್ ಸೀರೀಸ್​ನಲ್ಲಿ ಬರುವ ಸನ್ನಿವೇಶದಲ್ಲಿ ಸುಧಾಮೂರ್ತಿಯವರ ಹೆಸರು ಬದಲಿಸಿ ಅವಹೇಳನಕಾರಿಯಾಗಿ ಬಳಕೆ ಮಾಡಿರುವ ಆರೋಪ ಕೇಳಿಬಂದಿದ್ದು ಈ ಕುರಿತು ನಮ್ಮ ಕರವೇ ಸಂಸ್ಥಾಪಕ ಅಧ್ಯಕ್ಷ ಜಯರಾಜ್ ನಾಯ್ಡು ರಾಣೆಗೆ ದೂರು ನೀಡಿದ್ದಾರೆ.

Follow Us
KUSHAL V
KUSHAL V
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ