AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

5 ರೂ. ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಪ್ರಯಾಣಿಕ-ಕಂಡಕ್ಟರ್​; ವಿಡಿಯೋ ವೈರಲ್​ ಮಾಡಿದ ಸ್ಥಳೀಯರು

ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಇವರಿಬ್ಬರೂ ಹೊಡೆದಾಟ ಮಾಡಿಕೊಂಡಿದ್ದನ್ನು ಸ್ಥಳೀಯ  ಮಂದಿ ನಿಂತು ನೋಡಿದ್ದಾರೆ. ಅಷ್ಟೇ ಏನು ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ. ನಂತರ ಅಲ್ಲಿದ್ದ ಬಸ್​ ಡ್ರೈವರ್​ ಮತ್ತಿತರರು ಬಂದು ಗಲಾಟೆಯನ್ನು ಬಿಡಿಸಿದ್ದಾರೆ.

5 ರೂ. ಚಿಲ್ಲರೆಗಾಗಿ ನಡುರಸ್ತೆಯಲ್ಲಿ ಬಡಿದಾಡಿಕೊಂಡ ಪ್ರಯಾಣಿಕ-ಕಂಡಕ್ಟರ್​; ವಿಡಿಯೋ ವೈರಲ್​ ಮಾಡಿದ ಸ್ಥಳೀಯರು
ಚಿಲ್ಲರೆಗಾಗಿ ಹೊಡೆದಾಡಿಕೊಳ್ಳುತ್ತಿರುವ ಕಂಡಕ್ಟ್​ ಮತ್ತು ಪ್ರಯಾಣಿಕ
Lakshmi Hegde
|

Updated on:Nov 28, 2020 | 2:09 PM

Share

ಕೋಲಾರ: ಚಿಲ್ಲರೆ ಹಣಕ್ಕಾಗಿ ಬಸ್​ನಲ್ಲಿ ಕಂಡಕ್ಟರ್​ ಜತೆ ಜಗಳ ಆಗುವುದು ತೀರ ಸಾಮಾನ್ಯ. ಆದರೆ ಇಲ್ಲಿ ನಿರ್ವಾಹಕ ಮತ್ತು ಪ್ರಯಾಣಿಕನ ನಡುವೆ ಮಾರಾಮಾರಿಯೇ ನಡೆದು ಹೋಗಿದೆ.. ಚಿಲ್ಲರೆಗಾಗಿ ಇವರಿಬ್ಬರೂ ಹೊಡೆದಾಟ ಮಾಡಿಕೊಂಡಿದ್ದನ್ನು ಸ್ಥಳೀಯ  ಮಂದಿ ನಿಂತು ನೋಡಿದ್ದಾರೆ.. ಅಷ್ಟೇ ಏನು ಮೊಬೈಲ್​ನಲ್ಲೂ ದೃಶ್ಯ ಸೆರೆಯಾಗಿ, ವಿಡಿಯೋ ಸಿಕ್ಕಾಪಟೆ ವೈರಲ್ ಆಗುತ್ತಿದೆ.

ಮುಳಬಾಗಿಲು ಪಟ್ಟಣದ ಹಳೇ ಕೋರ್ಟ್​ ಸರ್ಕಲ್​ ಬಳಿ ಘಟನೆ ನಡೆದಿದೆ. ಈ ಪ್ರಯಾಣಿಕನ ಟಿಕೆಟ್​ ಹಿಂದೆ 5 ರೂ. ಚಿಲ್ಲರೆ ಎಂದು ಕಂಡಕ್ಟರ್​ ಬರೆದುಕೊಟ್ಟಿದ್ದ. ಆದರೆ ನಂತರ ಕೇಳಿದಾಗ ಚಿಲ್ಲರೆ ಇಲ್ಲ ಎಂದು ಹೇಳಿದ್ದ. ಇದರಿಂದ ಸಿಟ್ಟಾದ ಪ್ರಯಾಣಿಕ ಸಹಜವಾಗಿಯೇ ಜಗಳ ತೆಗೆದ. ಆದರೆ ಇವರಿಬ್ಬರ ಮಾತಿನ ಚಕಮಕಿ ಹೊಡೆದಾಟಕ್ಕೆ ತಿರುಗಿದೆ.

ಬಸ್​ನಿಂದ ಇಳಿದು, ನಡುರಸ್ತೆಯಲ್ಲಿ ಪರಸ್ಪರ ಬಡಿದಾಡಿದ್ದಾರೆ. ಸ್ಥಳದಲ್ಲಿದ್ದವರು ಅದನ್ನು ವಿಡಿಯೋ ಮಾಡಿಕೊಂಡಿದ್ದಾರೆ. ನಂತರ ಅಲ್ಲಿದ್ದ ಬಸ್​ ಡ್ರೈವರ್​ ಮತ್ತಿತರರು ಬಂದು ಗಲಾಟೆಯನ್ನು ಬಿಡಿಸಿದ್ದಾರೆ. ಆದರೂ ಕೆಲವು ಹೊತ್ತು ಇವರಿಬ್ಬರೂ ಪರಸ್ಪರ ಬೈದಾಡಿಕೊಂಡು ಅಲ್ಲಿಯೇ ನಿಂತಿದ್ದರು.

Published On - 2:04 pm, Sat, 28 November 20

Follow Us
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು