AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ […]

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ
ಸಾಧು ಶ್ರೀನಾಥ್​
|

Updated on:Oct 05, 2020 | 2:56 PM

Share

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ ಮಗ ಇದಾನೆ, ಆತನು ಶಾಲೆಗೆ ಹೋಗ್ತಿದಾನೆ.. ಆ ರೀತಿಯ ಯಾವುದೇ ಕೆಲಸವನ್ನು ನನ್ನ ಪತಿ ಮಾಡೋದಿಲ್ಲ.. ಎಂದು ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Published On - 2:53 pm, Mon, 5 October 20

Follow Us
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್​ಕುಮಾರ್