AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ […]

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ
ಸಾಧು ಶ್ರೀನಾಥ್​
|

Updated on:Oct 05, 2020 | 2:56 PM

Share

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ ಮಗ ಇದಾನೆ, ಆತನು ಶಾಲೆಗೆ ಹೋಗ್ತಿದಾನೆ.. ಆ ರೀತಿಯ ಯಾವುದೇ ಕೆಲಸವನ್ನು ನನ್ನ ಪತಿ ಮಾಡೋದಿಲ್ಲ.. ಎಂದು ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Published On - 2:53 pm, Mon, 5 October 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ