AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ […]

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ
ಸಾಧು ಶ್ರೀನಾಥ್​
|

Updated on:Oct 05, 2020 | 2:56 PM

Share

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ ಮಗ ಇದಾನೆ, ಆತನು ಶಾಲೆಗೆ ಹೋಗ್ತಿದಾನೆ.. ಆ ರೀತಿಯ ಯಾವುದೇ ಕೆಲಸವನ್ನು ನನ್ನ ಪತಿ ಮಾಡೋದಿಲ್ಲ.. ಎಂದು ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Published On - 2:53 pm, Mon, 5 October 20

Follow Us
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ
ಲಂಚದ ಬೇಡಿಕೆಯಿಟ್ಟ ಟಿಕೆಟ್​ ಇನ್​ಸ್ಪೆಕ್ಟರ್ ಮೈಚಳಿ ಬಿಡಿಸಿದ ಪ್ರಯಾಣಿಕ