Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ. ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ […]

ನನ್ನ ಗಂಡ ಯಾವುದೇ ತಪ್ಪು ಕೆಲಸ ಮಾಡಿಲ್ಲ: ಬಂಧಿತ ‘ಮಂತ್ರವಾದಿ’ ಶಿವಾನಂದ ಪತ್ನಿ ಭಾರತಿ
Follow us
ಸಾಧು ಶ್ರೀನಾಥ್​
|

Updated on:Oct 05, 2020 | 2:56 PM

ಬಾಗಲಕೋಟೆ: ಚಿತ್ರ ಸಾಹಿತಿ ಕೆ ಕಲ್ಯಾಣ ದಾಂಪತ್ಯದಲ್ಲಿ ಬಿರುಕಿನ ಪ್ರಕರಣದ ಸಂಬಂಧ ಕೆ.ಕಲ್ಯಾಣ್ ದೂರಿನ ಮೇರೆಗೆ ನಿನ್ನೆ ರಾತ್ರಿ ಬಂಧನಕ್ಕೊಳಗಾಗಿರುವ ಮಂತ್ರವಾದಿ ಶಿವಾನಂದ ವಾಲಿ ಬಗ್ಗೆ ಪತ್ನಿ ಭಾರತಿ ಪ್ರತಿಕ್ರಿಯಿಸಿದ್ದಾರೆ. ಆರೋಪಿ ಶಿವಾನಂದ ವಾಲಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಇನ್ನು, ಶಿವಾನಂದ ವಾಲಿ ಪತ್ನಿ ಭಾರತಿ ಅವರು ನನ್ನ ಗಂಡನದು ಏನೂ ತಪ್ಪಿಲ್ಲ, ನನ್ನ ಗಂಡನ ಮೇಲೆ ಸುಳ್ಳು ಆರೋಪ ಮಾಡಲಾಗ್ತಿದೆ.. ನಮ್ಮ ಯಜಮಾನ್ರದು ಏನೂ ತಪ್ಪಿಲ್ಲ.. 10-15 ವರ್ಷಗಳಿಂದ ವಾಹನ ಉದ್ಯೋಗ ಮಾಡ್ತಾ ಇದಾರೆ.. ಒಬ್ಬ‌ ಮಗ ಇದಾನೆ, ಆತನು ಶಾಲೆಗೆ ಹೋಗ್ತಿದಾನೆ.. ಆ ರೀತಿಯ ಯಾವುದೇ ಕೆಲಸವನ್ನು ನನ್ನ ಪತಿ ಮಾಡೋದಿಲ್ಲ.. ಎಂದು ಜಿಲ್ಲೆಯ ಬೂದಿಹಾಳ ಗ್ರಾಮದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

Published On - 2:53 pm, Mon, 5 October 20

ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಉಗ್ರರ ಅಟ್ಟಹಾಸದಿಂದ ರಕ್ತಪಾತವಾದ ಪಹಲ್ಗಾಮ್ ಈಗ ಹೇಗಿದೆ ನೋಡಿ...
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಕಾಶ್ಮೀರದ ಉಗ್ರರ ದಾಳಿ ಬಗ್ಗೆ ಅಮೆರಿಕ ಉಪಾಧ್ಯಕ್ಷ ವ್ಯಾನ್ಸ್ ಹೇಳಿದ್ದೇನು?
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್
ಬಿಜೆಪಿಯಿಂದ ಹೊರಬಿದ್ದ ಬಳಿಕ ಜನಪ್ರಿಯತೆ ಹೆಚ್ಚುತ್ತಾ ಸಾಗಿದೆ: ಯತ್ನಾಳ್