AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಂಡೋಮ್ ತಯಾರಿಕೆ ಕಂಪನಿಯಿಂದ ವೆಂಟಿಲೇಟರ್ ಖರೀದಿಸಿತಾ ರಾಜ್ಯ ಸರ್ಕಾರ?

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ಟೆಸ್ಟಿಂಗ್ ಉಪಕರಣ ಖರೀದಿಯಲ್ಲಿ ಭಾರೀ ಅವ್ಯವವಹಾರ ನಡೆಸಿದೆಯಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮುಖ್ಯಮಂತ್ರಿಗಳ ಆಪ್ತ ಸಚಿವ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಸಂಬಂಧಿ ಅವರಿಗೆ ಉಪಕರಣ ಖರೀದಿ ಕಾಂಟ್ರಾಕ್ಟ್ ಅನ್ನು ನೀಡಲಾಗಿದೆ. ಇದು ಅವ್ಯವಹಾರಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಆರೋಪಸಿದ್ದಾರೆ. ರಾಜ್ಯ ಸರ್ಕಾರ 630 ವೆಂಟಿಲೇಟರ್‌ಗಳನ್ನು ಖರೀದಿಸಿದ್ದು, ಇವುಗಳನ್ನು ಬೊಮ್ಮಾಯಿ ಅವರ ಸಂಬಂಧಿ ಮಂಜುವಾಥ್ ಅವರ ಕಂಪನಿಯ ಮೂಲಕ […]

ಕಾಂಡೋಮ್ ತಯಾರಿಕೆ ಕಂಪನಿಯಿಂದ ವೆಂಟಿಲೇಟರ್ ಖರೀದಿಸಿತಾ ರಾಜ್ಯ ಸರ್ಕಾರ?
Guru
| Edited By: |

Updated on: Jul 16, 2020 | 12:50 PM

Share

ಬೆಂಗಳೂರು: ರಾಜ್ಯ ಸರ್ಕಾರ ಕೋವಿಡ್ ಟೆಸ್ಟಿಂಗ್ ಉಪಕರಣ ಖರೀದಿಯಲ್ಲಿ ಭಾರೀ ಅವ್ಯವವಹಾರ ನಡೆಸಿದೆಯಂದು ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಮೈಸೂರಿನಲ್ಲಿ ಮಾತನಾಡಿರುವ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಮುಖ್ಯಮಂತ್ರಿಗಳ ಆಪ್ತ ಸಚಿವ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರ ಸಂಬಂಧಿ ಅವರಿಗೆ ಉಪಕರಣ ಖರೀದಿ ಕಾಂಟ್ರಾಕ್ಟ್ ಅನ್ನು ನೀಡಲಾಗಿದೆ. ಇದು ಅವ್ಯವಹಾರಕ್ಕೆ ಎಡೆ ಮಾಡಿಕೊಟ್ಟಿದೆ ಎಂದು ಆರೋಪಸಿದ್ದಾರೆ.

ರಾಜ್ಯ ಸರ್ಕಾರ 630 ವೆಂಟಿಲೇಟರ್‌ಗಳನ್ನು ಖರೀದಿಸಿದ್ದು, ಇವುಗಳನ್ನು ಬೊಮ್ಮಾಯಿ ಅವರ ಸಂಬಂಧಿ ಮಂಜುವಾಥ್ ಅವರ ಕಂಪನಿಯ ಮೂಲಕ ಖರೀದಿಸಲಾಗಿದೆ. ಆದ್ರೆ ಈ ವೆಂಟಿಲೇಟರ್‌ಗಳನ್ನು ತಜ್ಞ ಕಂಪನಿಯಿಂದ ಖರೀದಿಸದೇ ಕಳೆದ 40 ವರ್ಷಗಳಿಂದ ಕಾಂಡೋಮ್ ತಯಾರಿಸುತ್ತಿರುವ ಕೇರಳದ ತಿರುವನಂತಪುರಂನ ಎಚ್ ಎಲ್ ಎಲ್ ಆರ್ ಕಂಪನಿಯಿಂದ ಖರೀದಿಸಿದ್ದಾರೆ. ಈ ಕಂಪನಿ ಕೇವಲ ಎರಡು ವರ್ಷಗಳಿಂದ ವೆಂಟಿಲೇಟರ್‌ಗಳನ್ನು ತಯಾರಿಸುತ್ತಿದೆ ಎನ್ನುವ ಮೂಲಕ ವೆಂಟಿಲೇಟರ್‌ಗಳ ಗುಣಮಟ್ಟದ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ.

ಬಸವರಾಜ್ ಬೊಮ್ಮಾಯಿಯವರು ಮಂಜುನಾಥ್ ತಮ್ಮ ಸಂಬಂಧಿ ಹೌದೋ ಅಲ್ಲವೋ ಎನ್ನುವುದನ್ನ ಸ್ಪಷ್ಟಪಡಿಸಲಿ, ಯಾಕಂದ್ರೆ ಮಂಜುನಾಥ್ ಕೂಡಾ ತಜ್ಞರಲ್ಲ, ಕೇವಲ ಒಬ್ಬ ಲ್ಯಾಬ್ ಟೆಕ್ನಿಶಿಯನ್. ಹೀಗಾಗಿ ಖರೀದಿಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ರಾಜ್ಯ ಸರ್ಕಾರ ಮಾಜಿ ಸಿಎಂ ಸಿದ್ದರಾಮಯ್ಯಗೆ ಕೊಟ್ಟ ಲೆಕ್ಕದಲ್ಲಿ ಇದು ನಮೂದು ಆಗಿದೆಯಂದು ಲಕ್ಷ್ಣಣ್ ಆರೋಪಿಸಿದ್ದಾರೆ.

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ