AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೈಶ್ರೀರಾಮ್ ಘೋಷಣೆ ಕೂಗಿದಕ್ಕೆ ಉಂಟಾಯ್ತು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ, ಪೊಲೀಸರಿಂದ ಲಾಠಿ ಚಾರ್ಜ್

ಪಂದ್ಯದಲ್ಲಿ ಸೋತ ಬಳಿಕ ಧರ್ಮಪ್ರಸಾದ್‌ ಅವರ ತಂಡದ ಸದಸ್ಯರು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾರೆ. ಆಗ ಗೆದ್ದ ಉಮೇಶ್ ತಂಡದ ಕಾಂಗ್ರೆಸ್ ಬೆಂಬಲಿಗರು ಹಲ್ಲೆ ನಡೆಸಲು ಮುಂದಾಗುತ್ತಾರೆ. ಈ ರೀತಿ ಬಿಜೆಪಿ-ಕಾಂಗ್ರೆಸ್ ಬೆಂಬಲಿತ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ.

ಜೈಶ್ರೀರಾಮ್ ಘೋಷಣೆ ಕೂಗಿದಕ್ಕೆ ಉಂಟಾಯ್ತು ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ, ಪೊಲೀಸರಿಂದ ಲಾಠಿ ಚಾರ್ಜ್
ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ
ಆಯೇಷಾ ಬಾನು
| Edited By: |

Updated on: Mar 01, 2021 | 10:42 AM

Share

ಶಿವಮೊಗ್ಗ: ತಡ ರಾತ್ರಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದ್ದು ಪರಿಸ್ಥಿತಿಯನ್ನು ತಿಳಿಗೊಳಿಸಲು ಪೊಲೀಸರು ಲಾಠಿ ಬೀಸಿದ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿಯ ಕನಕ ಮಂಟಪ ಬಳಿ ನಡೆದಿದೆ.

ಕನಕ ಮಂಟಪ ಮೈದಾನದಲ್ಲಿ ನಿನ್ನೆ ರಾತ್ರಿ ಹೊನಲು ಬೆಳಕಿನ ಪಂದ್ಯಾವಳಿ ನಡೆಯುತ್ತಿತ್ತು. ಸ್ಟೀಲ್ ಟೈಂ ಮತ್ತು ಮಲ್ನಾಡ್ ವಾರಿಯರ್ಸ್ ನಡುವೆ ಕಬಡ್ಡಿ ಪಂದ್ಯಾವಳಿ ನಡೆಯುತ್ತಿತ್ತು. ಪಂದ್ಯದಲ್ಲಿ ಬಿಜೆಪಿಯ ಧರ್ಮಪ್ರಸಾದ್‌ರ ಸ್ಟೀಲ್ ಟೈಂ ತಂಡಕ್ಕೆ ಸೋಲಾಗುತ್ತೆ. ಹಾಗೂ ಉಮೇಶ್​ರ ಮಲ್ನಾಡ್ ವಾರಿಯರ್ಸ್ ತಂಡಕ್ಕೆ ಗೆಲುವಾಗುತ್ತೆ. ಈ ವೇಳೆ ಪಂದ್ಯದಲ್ಲಿ ಸೋತ ಬಳಿಕ ಧರ್ಮಪ್ರಸಾದ್‌ ಅವರ ತಂಡದ ಸದಸ್ಯರು ಜೈಶ್ರೀರಾಮ್ ಎಂದು ಘೋಷಣೆ ಕೂಗುತ್ತಾರೆ. ಆಗ ಗೆದ್ದ ಉಮೇಶ್ ತಂಡದ ಕಾಂಗ್ರೆಸ್ ಬೆಂಬಲಿಗರು ಹಲ್ಲೆ ನಡೆಸಲು ಮುಂದಾಗುತ್ತಾರೆ.

ಈ ರೀತಿ ಬಿಜೆಪಿ-ಕಾಂಗ್ರೆಸ್ ಬೆಂಬಲಿತ ಕಾರ್ಯಕರ್ತರ ನಡುವೆ ಹೊಡೆದಾಟವಾಗಿದೆ. ಗಲಾಟೆ ನಿಯಂತ್ರಿಸಲು ಪೊಲೀಸ್ ರಿಂದ ಲಘು ಲಾಠಿ ಪ್ರಹಾರವಾಗಿದೆ. ಈ ವೇಳೆ ಕೆಲವರಿಗೆ ಗಾಯಗಳಾಗಿದ್ದು ಗಾಯಾಳುಗಳನ್ನು ಭದ್ರಾವತಿ ತಾಲೂಕು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಭದ್ರಾವತಿ ಓಲ್ಡ್ ಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

SMG Congress BJP supporters fight

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಹೊಡೆದಾಟ

SMG Congress BJP supporters fight

ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ರಂಪಾಟ ನೋಡುತ್ತ ನಿಂತ ಜನ

ಇದನ್ನೂ ಓದಿ: ಕಲಾಪದ ಮಧ್ಯೆ.. ಸಚಿವ-ಆಡಳಿತ ಪಕ್ಷದ ಶಾಸಕ ಹೊಡೆದಾಟ, ಕೈ ಶಾಸಕರು ತಡೆದರು! 

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್