AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ. ಗಣ್ಯರ ಜೊತೆ ಫೋಟೋಗಳಿಗೆ […]

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ
ಆಯೇಷಾ ಬಾನು
| Edited By: |

Updated on: Aug 14, 2020 | 11:33 AM

Share

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ.

ಗಣ್ಯರ ಜೊತೆ ಫೋಟೋಗಳಿಗೆ ಪೋಸ್ ಗಲಭೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಷಡ್ಯಂತ್ರ ರೂಪಿಸುವಲ್ಲಿ ಫೈರೋಜ್ ಪಾಷಾ ಪ್ರಮುಖ ಪಾತ್ರ ವಹಿಸಿದ್ದಾನೆ. ಮುಜಾಯಿದ್ ಪಾಷಾ ಬಂಧನದ ವೇಳೆ ಫೈರೋಜ್ ವಾಟ್ಸ್ ಅಪ್ ಕಾಲ್ ಮಾಡಿರೋದು ಬೆಳಕಿಗೆ ಬಂದಿದೆ. ತಾಂತ್ರಿಕ ವಿಭಾಗದಿಂದ ಪೊಲೀಸರ ತಂಡ ಫೈರೋಜ್ ಮೊಬೈಲ್ ಕಾಲ್ ಪರಿಶೀಲನೆ ನಡೆಸಿದಾಗ ಈತ ಸಾಕಷ್ಟು ಮಂದಿಗೆ ಕರೆ ಮಾಡಿರೋದು ತಿಳಿದು ಬಂದಿದೆ.

ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ಜೊತೆ ಗುರುತಿಸಿಕೊಂಡಿದ್ದ ಫೈರೋಜ್ ಪಾಷಾ, ಕೊರೊನಾ ವಾರಿಯರ್ ಆಗಿ ಸಿವಿಲ್ ಢಿಪೆನ್ಸ್​ನಲ್ಲೂ ಆಕ್ಟಿವ್ ಆಗಿದ್ದ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆಯೂ ಫೋಟೋ ತೆಗೆಸಿಕೊಂಡಿದ್ದಾನೆ. ಹೆಬ್ಬಾಳ ಶಾಸಕ ಬೈರತಿ ಸುರೇಶ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಜಿ.ಟಿ.ದೇವೇಗೌಡ ಜೊತೆ ಪೋಸ್ ಕೊಟ್ಟಿರುವ ಫೋಟೋಗಳನ್ನು ತನ್ನ ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿದ್ದಾನೆ.

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ