AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ. ಗಣ್ಯರ ಜೊತೆ ಫೋಟೋಗಳಿಗೆ […]

DJ ಹಳ್ಳಿ ಸ್ಟೇಷನ್​ಗೆ ಬೆಂಕಿ: ಪ್ರಕರಣದ ರೂವಾರಿ ಕಾಂಗ್ರೆಸ್ ಮುಖಂಡನ ಸಂಪೂರ್ಣ ಜಾತಕ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Aug 14, 2020 | 11:33 AM

Share

ಬೆಂಗಳೂರು: ನಗರದ ಡಿಜೆ ಹಳ್ಳಿ ವ್ಯಾಪ್ತಿಯಲ್ಲಾದ ಗಲಾಟೆ ಅನೇಕ ತಿರುವುಗಳನ್ನು ಪಡೆಯುತ್ತಿದೆ. ಸದ್ಯ ಈಗ DJ ಹಳ್ಳಿ ಸ್ಟೇಷನ್​ಗೆ ಬೆಂಕಿ ಹಚ್ಚಲು ಕಾಂಗ್ರೆಸ್ ಮುಖಂಡನಿಂದ ಪ್ರಚೋದನೆ ನಡೆದಿತ್ತು ಎಂಬ ಮಾಹಿತಿ ಬಹಿರಂಗವಾಗಿದೆ.

ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯನಾಗಿದ್ದ ಆರೋಪಿ ಫೈರೋಜ್ ಪಾಷಾ DJ ಹಳ್ಳಿ ಪೊಲೀಸ್ ಸ್ಟೇಷನ್​ಗೆ ಬೆಂಕಿ ಹಚ್ಚಲು ಪ್ರಚೋದನೆ ಮಾಡಿದ್ದನಂತೆ. ಮನೆಯಲ್ಲಿ ಕುಳಿತುಕೊಂಡು ವಾಟ್ಸ್ ಅಪ್ ಮೂಲಕ ಗಲಭೆಗೆ ರೂಪುರೇಷೆ ಸಿದ್ಧಪಡಿಸಿದ್ದ. ವಾಟ್ಸ್ ಅಪ್ ಕಾಲ್ ಮಾಡಿ ಎಲ್ಲರಿಗೂ ಪ್ರಚೋದನೆ ಮಾಡಿದ್ದ.

ಗಣ್ಯರ ಜೊತೆ ಫೋಟೋಗಳಿಗೆ ಪೋಸ್ ಗಲಭೆಯಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಷಡ್ಯಂತ್ರ ರೂಪಿಸುವಲ್ಲಿ ಫೈರೋಜ್ ಪಾಷಾ ಪ್ರಮುಖ ಪಾತ್ರ ವಹಿಸಿದ್ದಾನೆ. ಮುಜಾಯಿದ್ ಪಾಷಾ ಬಂಧನದ ವೇಳೆ ಫೈರೋಜ್ ವಾಟ್ಸ್ ಅಪ್ ಕಾಲ್ ಮಾಡಿರೋದು ಬೆಳಕಿಗೆ ಬಂದಿದೆ. ತಾಂತ್ರಿಕ ವಿಭಾಗದಿಂದ ಪೊಲೀಸರ ತಂಡ ಫೈರೋಜ್ ಮೊಬೈಲ್ ಕಾಲ್ ಪರಿಶೀಲನೆ ನಡೆಸಿದಾಗ ಈತ ಸಾಕಷ್ಟು ಮಂದಿಗೆ ಕರೆ ಮಾಡಿರೋದು ತಿಳಿದು ಬಂದಿದೆ.

ಕಾಂಗ್ರೆಸ್​ನ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರ ಜೊತೆ ಗುರುತಿಸಿಕೊಂಡಿದ್ದ ಫೈರೋಜ್ ಪಾಷಾ, ಕೊರೊನಾ ವಾರಿಯರ್ ಆಗಿ ಸಿವಿಲ್ ಢಿಪೆನ್ಸ್​ನಲ್ಲೂ ಆಕ್ಟಿವ್ ಆಗಿದ್ದ. ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಜೊತೆಯೂ ಫೋಟೋ ತೆಗೆಸಿಕೊಂಡಿದ್ದಾನೆ. ಹೆಬ್ಬಾಳ ಶಾಸಕ ಬೈರತಿ ಸುರೇಶ್, ಮಾಜಿ ಡಿಸಿಎಂ ಜಿ.ಪರಮೇಶ್ವರ್, ಜಿ.ಟಿ.ದೇವೇಗೌಡ ಜೊತೆ ಪೋಸ್ ಕೊಟ್ಟಿರುವ ಫೋಟೋಗಳನ್ನು ತನ್ನ ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿದ್ದಾನೆ.

Follow Us
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಶೂಟಿಂಗ್ ವೇಳೆ ರಶ್ಮಿಕಾಗೆ ಗಾಯ; ಪ್ರಿಯಾಂಕಾ ಉಪೇಂದ್ರ ಹೇಳಿದ್ದೇನು?
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ