AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂಗಡಿ ಮನೇವ್ರಿಗೆ ಬಿಜೆಪಿ ಟಿಕೆಟ್ ಕೊಡ್ಲಿ.. ನಾನು ಗೆಲ್ಲಿಸ್ತೇನೆ- ಕೈ ನಾಯಕ ಹುಕ್ಕೇರಿ ಹೈಕಮಾಂಡಿಗೆ ಸವಾಲ್!

ಬೆಳಗಾವಿ: ದಿ. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ. ಅವರ ಮನೆಯವರ ಪರವಾಗಿ ನಾನು ಪ್ರಚಾರ ಮಾಡುವೆ ಎಂದು ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ ಬಾಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮಾತು ಕೇಳಿಬಂದಿದೆ. .. ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ ನಾನು ಅವರ ಪರವಾಗಿ ಪ್ರಚಾರ ಮಾಡಿ ನನ್ನ ಮಗನ ರೀತಿ ಅವರನ್ನು ಗೆಲ್ಲಿಸುತ್ತೇ‌ನೆ. ನನ್ನ ಮೇಲೆ ಕಾಂಗ್ರೆಸ್ ಹೈಕಮಾಂಡ್ ಏನು […]

ಅಂಗಡಿ ಮನೇವ್ರಿಗೆ ಬಿಜೆಪಿ ಟಿಕೆಟ್ ಕೊಡ್ಲಿ.. ನಾನು ಗೆಲ್ಲಿಸ್ತೇನೆ- ಕೈ ನಾಯಕ ಹುಕ್ಕೇರಿ ಹೈಕಮಾಂಡಿಗೆ ಸವಾಲ್!
KUSHAL V
| Edited By: |

Updated on:Oct 27, 2020 | 11:53 AM

Share

ಬೆಳಗಾವಿ: ದಿ. ಸುರೇಶ್ ಅಂಗಡಿಯವರ ಮನೆಯವರಿಗೆ ಬಿಜೆಪಿ ಟಿಕೆಟ್ ನೀಡಲಿ. ಅವರ ಮನೆಯವರ ಪರವಾಗಿ ನಾನು ಪ್ರಚಾರ ಮಾಡುವೆ ಎಂದು ಕಾಂಗ್ರೆಸ್‌ನ ಮಾಜಿ ಸಂಸದ ಪ್ರಕಾಶ್ ಹುಕ್ಕೇರಿ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಜಿಲ್ಲೆಯ ಚಿಕ್ಕೋಡಿಯಲ್ಲಿ ಮಾತನಾಡಿದ ಪ್ರಕಾಶ್ ಹುಕ್ಕೇರಿ ಬಾಯಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲಿಸುವ ಮಾತು ಕೇಳಿಬಂದಿದೆ.

.. ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ ನಾನು ಅವರ ಪರವಾಗಿ ಪ್ರಚಾರ ಮಾಡಿ ನನ್ನ ಮಗನ ರೀತಿ ಅವರನ್ನು ಗೆಲ್ಲಿಸುತ್ತೇ‌ನೆ. ನನ್ನ ಮೇಲೆ ಕಾಂಗ್ರೆಸ್ ಹೈಕಮಾಂಡ್ ಏನು ಕ್ರಮ ಕೈಗೊಳ್ಳುತ್ತೋ ಕೈಗೊಳ್ಳಲಿ. ನಮಗೂ ಕೇಳಿ ಕೇಳಿ ಸಾಕಾಗಿ ಹೋಗಿದೆ ಎಂದು ಕಾಂಗ್ರೆಸ್ ಮಾಜಿ ಸಂಸದ ಅಚ್ಚರಿಯ ಹೇಳಿಕೆ ಕೊಟ್ಟಿದ್ದಾರೆ. ಚಿಕ್ಕೋಡಿಯಲ್ಲಿ ಪ್ರಕಾಶ್ ಹುಕ್ಕೇರಿ ಹೇಳಿರುವ ಮಾತು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

Published On - 11:53 am, Tue, 27 October 20

ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?