AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘IAS ವರ್ಗಾವಣೆಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರವಾಗಿದೆ ಅಂತಾ BJP ಶಾಸಕರೇ CM ವಿರುದ್ಧ ಆರೋಪ ಮಾಡಿದ್ದಾರೆ’

42 IAS ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆರೋಪಸಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ನೀಡಿದ್ದ ಹೇಳಿಕೆ ಕುರಿತು ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಟ್ವೀಟ್​ ಮಾಡಿದ್ದಾರೆ. ಅಧಿಕಾರಿಗಳ ಟ್ರಾನ್ಸ್​ಫರ್​ನಲ್ಲಿ ಕೋಟ್ಯಂತರ ರೂ. ಹೋಲ್‌ಸೇಲ್ ಭ್ರಷ್ಟಾಚಾರವಾಗಿದೆ ಎಂದು ಶಾಸಕ ಯತ್ನಾಳ್​ ಆರೋಪ ಮಾಡಿದ್ದರು.

‘IAS ವರ್ಗಾವಣೆಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರವಾಗಿದೆ ಅಂತಾ BJP ಶಾಸಕರೇ CM ವಿರುದ್ಧ ಆರೋಪ ಮಾಡಿದ್ದಾರೆ’
ರಣದೀಪ್ ಸುರ್ಜೇವಾಲಾ
KUSHAL V
| Edited By: |

Updated on: Feb 15, 2021 | 5:51 PM

Share

ದೆಹಲಿ: 42 IAS ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆರೋಪಸಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ನೀಡಿದ್ದ ಹೇಳಿಕೆ ಕುರಿತು ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಟ್ವೀಟ್​ ಮಾಡಿದ್ದಾರೆ. ಅಧಿಕಾರಿಗಳ ಟ್ರಾನ್ಸ್​ಫರ್​ನಲ್ಲಿ ಕೋಟ್ಯಂತರ ರೂ. ಹೋಲ್‌ಸೇಲ್ ಭ್ರಷ್ಟಾಚಾರವಾಗಿದೆ ಎಂದು ಶಾಸಕ ಯತ್ನಾಳ್​ ಆರೋಪ ಮಾಡಿದ್ದರು.

ಓರ್ವ BJP ಶಾಸಕನೇ ನಿಮ್ಮ ವಿರುದ್ಧ ಆರೋಪ ಮಾಡಿದ್ದಾರೆ. ಇಂಥ ಆರೋಪಗಳು ಪ್ರತಿನಿತ್ಯವೂ ಕೇಳಿಬರುತ್ತಲೇ ಇವೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿನಿತ್ಯ ಕೇಳಿಬರುತ್ತಲೇ ಇವೆ ಎಂದು ತಮ್ಮ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ ಎಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪಗೆ ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಟ್ವೀಟ್ ಮಾಡಿ ರಣದೀಪ್ ಸುರ್ಜೇವಾಲಾ ಈ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: 30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿದ ಆರೋಪ: ನಾಲ್ವರು BDA ಇಂಜಿನಿಯರ್ಸ್​ ಪೊಲೀಸ್ ಕಸ್ಟಡಿಗೆ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ