AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘IAS ವರ್ಗಾವಣೆಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರವಾಗಿದೆ ಅಂತಾ BJP ಶಾಸಕರೇ CM ವಿರುದ್ಧ ಆರೋಪ ಮಾಡಿದ್ದಾರೆ’

42 IAS ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆರೋಪಸಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ನೀಡಿದ್ದ ಹೇಳಿಕೆ ಕುರಿತು ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಟ್ವೀಟ್​ ಮಾಡಿದ್ದಾರೆ. ಅಧಿಕಾರಿಗಳ ಟ್ರಾನ್ಸ್​ಫರ್​ನಲ್ಲಿ ಕೋಟ್ಯಂತರ ರೂ. ಹೋಲ್‌ಸೇಲ್ ಭ್ರಷ್ಟಾಚಾರವಾಗಿದೆ ಎಂದು ಶಾಸಕ ಯತ್ನಾಳ್​ ಆರೋಪ ಮಾಡಿದ್ದರು.

‘IAS ವರ್ಗಾವಣೆಯಲ್ಲಿ ಕೋಟ್ಯಂತರ ರೂ ಭ್ರಷ್ಟಾಚಾರವಾಗಿದೆ ಅಂತಾ BJP ಶಾಸಕರೇ CM ವಿರುದ್ಧ ಆರೋಪ ಮಾಡಿದ್ದಾರೆ’
ರಣದೀಪ್ ಸುರ್ಜೇವಾಲಾ
KUSHAL V
| Edited By: ಸಾಧು ಶ್ರೀನಾಥ್​|

Updated on: Feb 15, 2021 | 5:51 PM

Share

ದೆಹಲಿ: 42 IAS ಅಧಿಕಾರಿಗಳ ವರ್ಗಾವಣೆಯಲ್ಲಿ ಭ್ರಷ್ಟಾಚಾರವಾಗಿದೆ ಎಂದು ಆರೋಪಸಿ BJP ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ನೀಡಿದ್ದ ಹೇಳಿಕೆ ಕುರಿತು ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಟ್ವೀಟ್​ ಮಾಡಿದ್ದಾರೆ. ಅಧಿಕಾರಿಗಳ ಟ್ರಾನ್ಸ್​ಫರ್​ನಲ್ಲಿ ಕೋಟ್ಯಂತರ ರೂ. ಹೋಲ್‌ಸೇಲ್ ಭ್ರಷ್ಟಾಚಾರವಾಗಿದೆ ಎಂದು ಶಾಸಕ ಯತ್ನಾಳ್​ ಆರೋಪ ಮಾಡಿದ್ದರು.

ಓರ್ವ BJP ಶಾಸಕನೇ ನಿಮ್ಮ ವಿರುದ್ಧ ಆರೋಪ ಮಾಡಿದ್ದಾರೆ. ಇಂಥ ಆರೋಪಗಳು ಪ್ರತಿನಿತ್ಯವೂ ಕೇಳಿಬರುತ್ತಲೇ ಇವೆ. ರಾಜ್ಯ ಸರ್ಕಾರದ ವಿರುದ್ಧ ಪ್ರತಿನಿತ್ಯ ಕೇಳಿಬರುತ್ತಲೇ ಇವೆ ಎಂದು ತಮ್ಮ ಟ್ವೀಟ್​ನಲ್ಲಿ ಉಲ್ಲೇಖಿಸಿದ್ದಾರೆ.

ನಿಮಗೆ ರಾಜ್ಯದ ಹಿತಾಸಕ್ತಿಯ ಕುರಿತು ಕಾಳಜಿ ಇದ್ದರೆ ದಯವಿಟ್ಟು ರಾಜೀನಾಮೆ ನೀಡಿ ರಾಜ್ಯದ ಮಾನ ಉಳಿಸಿ ಎಂದು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಮುಖ್ಯಮಂತ್ರಿ B.S.ಯಡಿಯೂರಪ್ಪಗೆ ರಾಜ್ಯ ‘ಕೈ’ ಉಸ್ತುವಾರಿ ರಣದೀಪ್ ಸುರ್ಜೇವಾಲಾ ಆಗ್ರಹಿಸಿದ್ದಾರೆ. ಟ್ವೀಟ್ ಮಾಡಿ ರಣದೀಪ್ ಸುರ್ಜೇವಾಲಾ ಈ ಒತ್ತಾಯ ಮಾಡಿದ್ದಾರೆ.

ಇದನ್ನೂ ಓದಿ: 30ಕ್ಕೂ ಹೆಚ್ಚು ಸೈಟ್‌ಗಳಿಗೆ ನಕಲಿ ದಾಖಲೆ‌ ಸೃಷ್ಟಿಸಿದ ಆರೋಪ: ನಾಲ್ವರು BDA ಇಂಜಿನಿಯರ್ಸ್​ ಪೊಲೀಸ್ ಕಸ್ಟಡಿಗೆ

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು