AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TikTok 30 ಕೋಟಿ ರೂ ನೀಡಿದೆ.. ಕೇಂದ್ರ ಮೊದ್ಲು ಅದನ್ನು ವಾಪಸ್ ನೀಡಲಿ -ಖಾದರ್

ಮಂಗಳೂರು: ಭಾರತ ಸರ್ಕಾರ ಚೀನಾ ಮೂಲದ 59 ಌಪ್‌ಗಳನ್ನು ಬ್ಯಾನ್‌ ಮಾಡಿರುವುದಕ್ಕೆ ಕಾಂಗ್ರೆಸ್‌ನ ಶಾಸಕ ಯು ಟಿ ಖಾದರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಖಾದರ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಖಾದರ್‌, ಭಾರತದಲ್ಲಿ ಚೀನಾದ 59 ಆ್ಯಪ್‌ಗಳನ್ನು ಬ್ಯಾನ್ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಚೀನಾ ಆ್ಯಪ್ ಬ್ಯಾನ್‌ನಿಂದ ಭಾರತಕ್ಕೆ ಲಾಭವಿಲ್ಲ ಅದರ ಬದಲು ಪಿಎಂ ಕೇರ್ ಫಂಡ್‌ಗೆ ಟಿಕ್‌ಟಾಕ್‌ನಿಂದ 30 ಕೋಟಿ ರೂ. ಬಂದಿದೆ. ಕೇಂದ್ರ […]

TikTok 30 ಕೋಟಿ ರೂ ನೀಡಿದೆ.. ಕೇಂದ್ರ ಮೊದ್ಲು ಅದನ್ನು ವಾಪಸ್ ನೀಡಲಿ -ಖಾದರ್
Guru
| Updated By: ಸಾಧು ಶ್ರೀನಾಥ್​|

Updated on:Jul 03, 2020 | 4:24 PM

Share

ಮಂಗಳೂರು: ಭಾರತ ಸರ್ಕಾರ ಚೀನಾ ಮೂಲದ 59 ಌಪ್‌ಗಳನ್ನು ಬ್ಯಾನ್‌ ಮಾಡಿರುವುದಕ್ಕೆ ಕಾಂಗ್ರೆಸ್‌ನ ಶಾಸಕ ಯು ಟಿ ಖಾದರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಖಾದರ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಖಾದರ್‌, ಭಾರತದಲ್ಲಿ ಚೀನಾದ 59 ಆ್ಯಪ್‌ಗಳನ್ನು ಬ್ಯಾನ್ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಚೀನಾ ಆ್ಯಪ್ ಬ್ಯಾನ್‌ನಿಂದ ಭಾರತಕ್ಕೆ ಲಾಭವಿಲ್ಲ ಅದರ ಬದಲು ಪಿಎಂ ಕೇರ್ ಫಂಡ್‌ಗೆ ಟಿಕ್‌ಟಾಕ್‌ನಿಂದ 30 ಕೋಟಿ ರೂ. ಬಂದಿದೆ. ಕೇಂದ್ರ ಸರ್ಕಾರ ಮೊದಲು ಅದನ್ನು ವಾಪಸ್ ನೀಡಲಿ. ಅವರ ಹಣ ತೆಗೆದುಕೊಳ್ಳಲು ನಾಚಿಕೆ ಆಗೋದಿಲ್ಲವಾ? ಎಂದು ಮೋದಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಪ್ರಚಾರಕ್ಕಾಗಿ ಆ್ಯಪ್‌ಗಳನ್ನು ಬ್ಯಾನ್ ಮಾಡಿದೆ. ಇದರಿಂದ ಚೀನಾಗೆ ಯಾವುದೇ ನಷ್ಟವಿಲ್ಲ. ಬದಲು ಚೀನಾ ಆ್ಯಪ್ ಕಂಪನಿಯಲ್ಲಿ ಕೆಲಸಕ್ಕಿದ್ದ ಭಾರತೀಯರು ಕೆಲಸ ಕಳೆದುಕೊಂಡಿದ್ದಾರೆ. ಕೆಲ ಭಾರತೀಯರು ಆ್ಯಪ್ ಮೂಲಕ ಆದಾಯ ಪಡೆಯುತ್ತಿದ್ದರು. ಆದ್ರೆ ಕೇಂದ್ರದ ನಿರ್ಧಾರದಿಂದ ಅವರ ಆದಾಯ ನಿಂತುಹೋಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ಖಾದರ್‌ ಹರಿಹಾಯ್ದಿದ್ದಾರೆ.

Published On - 4:22 pm, Fri, 3 July 20

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!