AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TikTok 30 ಕೋಟಿ ರೂ ನೀಡಿದೆ.. ಕೇಂದ್ರ ಮೊದ್ಲು ಅದನ್ನು ವಾಪಸ್ ನೀಡಲಿ -ಖಾದರ್

ಮಂಗಳೂರು: ಭಾರತ ಸರ್ಕಾರ ಚೀನಾ ಮೂಲದ 59 ಌಪ್‌ಗಳನ್ನು ಬ್ಯಾನ್‌ ಮಾಡಿರುವುದಕ್ಕೆ ಕಾಂಗ್ರೆಸ್‌ನ ಶಾಸಕ ಯು ಟಿ ಖಾದರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಖಾದರ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ. ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಖಾದರ್‌, ಭಾರತದಲ್ಲಿ ಚೀನಾದ 59 ಆ್ಯಪ್‌ಗಳನ್ನು ಬ್ಯಾನ್ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಚೀನಾ ಆ್ಯಪ್ ಬ್ಯಾನ್‌ನಿಂದ ಭಾರತಕ್ಕೆ ಲಾಭವಿಲ್ಲ ಅದರ ಬದಲು ಪಿಎಂ ಕೇರ್ ಫಂಡ್‌ಗೆ ಟಿಕ್‌ಟಾಕ್‌ನಿಂದ 30 ಕೋಟಿ ರೂ. ಬಂದಿದೆ. ಕೇಂದ್ರ […]

TikTok 30 ಕೋಟಿ ರೂ ನೀಡಿದೆ.. ಕೇಂದ್ರ ಮೊದ್ಲು ಅದನ್ನು ವಾಪಸ್ ನೀಡಲಿ -ಖಾದರ್
Guru
| Edited By: |

Updated on:Jul 03, 2020 | 4:24 PM

Share

ಮಂಗಳೂರು: ಭಾರತ ಸರ್ಕಾರ ಚೀನಾ ಮೂಲದ 59 ಌಪ್‌ಗಳನ್ನು ಬ್ಯಾನ್‌ ಮಾಡಿರುವುದಕ್ಕೆ ಕಾಂಗ್ರೆಸ್‌ನ ಶಾಸಕ ಯು ಟಿ ಖಾದರ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಇದರಿಂದ ಲಾಭಕ್ಕಿಂತ ನಷ್ಟವೇ ಹೆಚ್ಚು ಎಂದು ಖಾದರ್‌ ಕೇಂದ್ರದ ವಿರುದ್ಧ ಕಿಡಿಕಾರಿದ್ದಾರೆ.

ಈ ಸಂಬಂಧ ಮಂಗಳೂರಿನಲ್ಲಿ ಮಾತನಾಡಿದ ಖಾದರ್‌, ಭಾರತದಲ್ಲಿ ಚೀನಾದ 59 ಆ್ಯಪ್‌ಗಳನ್ನು ಬ್ಯಾನ್ ಮಾಡಿದ್ದು ಏಕೆ ಎಂದು ಪ್ರಶ್ನಿಸಿದ್ದಾರೆ. ಚೀನಾ ಆ್ಯಪ್ ಬ್ಯಾನ್‌ನಿಂದ ಭಾರತಕ್ಕೆ ಲಾಭವಿಲ್ಲ ಅದರ ಬದಲು ಪಿಎಂ ಕೇರ್ ಫಂಡ್‌ಗೆ ಟಿಕ್‌ಟಾಕ್‌ನಿಂದ 30 ಕೋಟಿ ರೂ. ಬಂದಿದೆ. ಕೇಂದ್ರ ಸರ್ಕಾರ ಮೊದಲು ಅದನ್ನು ವಾಪಸ್ ನೀಡಲಿ. ಅವರ ಹಣ ತೆಗೆದುಕೊಳ್ಳಲು ನಾಚಿಕೆ ಆಗೋದಿಲ್ಲವಾ? ಎಂದು ಮೋದಿ ಸರ್ಕಾರವನ್ನ ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಬಿಜೆಪಿ ಸರ್ಕಾರ ಕೇವಲ ಪ್ರಚಾರಕ್ಕಾಗಿ ಆ್ಯಪ್‌ಗಳನ್ನು ಬ್ಯಾನ್ ಮಾಡಿದೆ. ಇದರಿಂದ ಚೀನಾಗೆ ಯಾವುದೇ ನಷ್ಟವಿಲ್ಲ. ಬದಲು ಚೀನಾ ಆ್ಯಪ್ ಕಂಪನಿಯಲ್ಲಿ ಕೆಲಸಕ್ಕಿದ್ದ ಭಾರತೀಯರು ಕೆಲಸ ಕಳೆದುಕೊಂಡಿದ್ದಾರೆ. ಕೆಲ ಭಾರತೀಯರು ಆ್ಯಪ್ ಮೂಲಕ ಆದಾಯ ಪಡೆಯುತ್ತಿದ್ದರು. ಆದ್ರೆ ಕೇಂದ್ರದ ನಿರ್ಧಾರದಿಂದ ಅವರ ಆದಾಯ ನಿಂತುಹೋಗಿದೆ ಎಂದು ಮೋದಿ ಸರ್ಕಾರದ ವಿರುದ್ಧ ಖಾದರ್‌ ಹರಿಹಾಯ್ದಿದ್ದಾರೆ.

Published On - 4:22 pm, Fri, 3 July 20

ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!