AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೌರ ಕಾರ್ಮಿಕರಿಗೆ ಮೊದಲ ಲಸಿಕೆ: ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ! ಅಪಸ್ವರ ತೆಗೆದ ಯು.ಟಿ. ಖಾದರ್

ಬೇರೆ ಸಂದರ್ಭಗಳಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಡಂಬರದಿಂದ ಹೋಗುವ ಮಂತ್ರಿಗಳು, ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಮೊದಲು ಲಸಿಕೆ ಪಡೆಯಬೇಕಿತ್ತು.

ಪೌರ ಕಾರ್ಮಿಕರಿಗೆ ಮೊದಲ ಲಸಿಕೆ: ಬಡಪಾಯಿಗಳ ಮೇಲೆ ಬ್ರಹ್ಮಾಸ್ತ್ರ! ಅಪಸ್ವರ ತೆಗೆದ ಯು.ಟಿ. ಖಾದರ್
ಯು.ಟಿ.ಖಾದರ್ (ಸಂಗ್ರಹ ಚಿತ್ರ)
Skanda
| Updated By: ಸಾಧು ಶ್ರೀನಾಥ್​|

Updated on:Jan 16, 2021 | 4:52 PM

Share

ಮಂಗಳೂರು: ಕೊರೊನಾ ಲಸಿಕೆಯನ್ನು ಮೊದಲು ಡಿ ಗ್ರೂಪ್​ ನೌಕರರಿಗೆ ನೀಡುವ ನಿರ್ಧಾರಕ್ಕೆ ಕಾಂಗ್ರೆಸ್​ ನಾಯಕ ಯು.ಟಿ.ಖಾದರ್​​ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕೊರೊನಾ ಲಸಿಕೆ ಬಂದಿರುವುದು ಸಂತೋಷ. ಆದರೆ, ಅದನ್ನು ಬಡಪಾಯಿ ಡಿ ಗ್ರೂಪ್​ ನೌಕರರ ಮೇಲೆ ಪ್ರಯೋಗಿಸುತ್ತಿರುವುದು ವಿಷಾದನೀಯ ಎಂದಿದ್ದಾರೆ.

ಬೇರೆ ಸಂದರ್ಭಗಳಲ್ಲಿ ಕಾರ್ಯಕ್ರಮ ಉದ್ಘಾಟನೆ ಮಾಡಲು ಆಡಂಬರದಿಂದ ಹೋಗುವ ಮಂತ್ರಿಗಳು, ಶಾಸಕರು ಮತ್ತು ಹಿರಿಯ ಅಧಿಕಾರಿಗಳು ಮೊದಲು ಲಸಿಕೆ ಪಡೆಯಬೇಕಿತ್ತು. ಬೇರೆ ವಿಚಾರಗಳಲ್ಲಿ ಮುಂದೆ ಹೋಗುವವರು ಲಸಿಕೆ ಪಡೆಯುವಲ್ಲಿ ಮಾತ್ರ ಹಿಂದೆ ಉಳಿದಿದ್ದಾರೆ ಎಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲೂ ಕೆಲವರು ಟೀಕಿಸುತ್ತಿದ್ದು, ಬೇರೆ ದೇಶಗಳಲ್ಲಿ ಅಲ್ಲಿನ ಪ್ರಧಾನಿ, ಅಧ್ಯಕ್ಷರು ಲಸಿಕೆ ತೆಗೆದುಕೊಂಡು ಜನರಿಗೆ ಧೈರ್ಯ ತುಂಬಿದ್ದಾರೆ. ಆದರೆ, ಭಾರತದಲ್ಲಿ ಮಾತ್ರ ತಮ್ಮ ಹಿತಾಸಕ್ತಿಗಾಗಿ ರಾಜಕಾರಣಿಗಳು ಸಾಮಾನ್ಯರನನ್ನು ಬಾವಿಗೆ ನೂಕುತ್ತಿದ್ದಾರೆ ಎಂದು ಅಪಸ್ವರ ತೆಗೆದಿದ್ದಾರೆ.

Published On - 11:39 am, Sat, 16 January 21

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ