AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಕಾಲದಲ್ಲೂ ಇಂತಹ ಪ್ರತಿಭಟನೆ ಬೇಕಿತ್ತಾ ಕಾಂಗ್ರೆಸ್ ಅಧ್ಯಕ್ಷರೇ?

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಿಂದ‌ ಸೈಕಲ್ ಏರಿ ಇನ್​ಫ್ಯಾಂಟ್ರಿ ರಸ್ತೆಯಲ್ಲಿರುವ ಐಟಿ ಕಚೇರಿಯತ್ತ ‘ಕೈ’ ನಾಯಕರ ಪ್ರತಿಭಟನಾ ಮೆರವಣಿಗೆ ನಡೆದಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ಕೈಗೊಂಡಿದ್ದಾರೆ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಮ್ಮ ತಮ್ಮ ನಿವಾಸದಿಂದ ಸೈಕಲ್​ನಲ್ಲಿ ತೆರಳಿದ್ರು. ಸಿದ್ದರಾಮಯ್ಯಗೆ KPCC ಕಾಱಧ್ಯಕ್ಷ ಈಶ್ವರ ಖಂಡ್ರೆ, ಜಮೀರ್ ಅಹ್ಮದ್​ ಖಾನ್, ಚಲುವರಾಯಸ್ವಾಮಿ ಸಾಥ್ ನೀಡಿದ್ರು. ಆದ್ರೆ […]

ಕೊರೊನಾ ಕಾಲದಲ್ಲೂ ಇಂತಹ ಪ್ರತಿಭಟನೆ ಬೇಕಿತ್ತಾ ಕಾಂಗ್ರೆಸ್ ಅಧ್ಯಕ್ಷರೇ?
ಆಯೇಷಾ ಬಾನು
| Edited By: |

Updated on:Jun 29, 2020 | 1:38 PM

Share

ಬೆಂಗಳೂರು: ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್​ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಿಂದ‌ ಸೈಕಲ್ ಏರಿ ಇನ್​ಫ್ಯಾಂಟ್ರಿ ರಸ್ತೆಯಲ್ಲಿರುವ ಐಟಿ ಕಚೇರಿಯತ್ತ ‘ಕೈ’ ನಾಯಕರ ಪ್ರತಿಭಟನಾ ಮೆರವಣಿಗೆ ನಡೆದಿದೆ. ಸಿದ್ದರಾಮಯ್ಯ, ಡಿಕೆಶಿ ಸೇರಿ ಹಲವು ಕಾಂಗ್ರೆಸ್ ನಾಯಕರು ಸೈಕಲ್ ಜಾಥಾ ಕೈಗೊಂಡಿದ್ದಾರೆ.

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ತಮ್ಮ ತಮ್ಮ ನಿವಾಸದಿಂದ ಸೈಕಲ್​ನಲ್ಲಿ ತೆರಳಿದ್ರು. ಸಿದ್ದರಾಮಯ್ಯಗೆ KPCC ಕಾಱಧ್ಯಕ್ಷ ಈಶ್ವರ ಖಂಡ್ರೆ, ಜಮೀರ್ ಅಹ್ಮದ್​ ಖಾನ್, ಚಲುವರಾಯಸ್ವಾಮಿ ಸಾಥ್ ನೀಡಿದ್ರು. ಆದ್ರೆ ಕೊರೊನಾ ತಡೆಯಲು ಸರ್ಕಾರ ಇನ್ನಿಲ್ಲದ ಸರ್ಕಸ್ ಮಾಡ್ತಿದೆ. ಕಾಂಗ್ರೆಸ್ ನಾಯಕರಿಗೆ ಮಾತ್ರ ತಮ್ಮ ಪ್ರತಿಭಟನೆನೆ ಹೆಚ್ಚಾಗಿದೆ. ಪ್ರತಿಭಟನೆತಯಲ್ಲಿ ಸುಮಾರು 300ಕ್ಕೂ ಹೆಚ್ಚು ಮಂದಿ ಭಾಗಿಯಾಗಿದ್ದಾರೆ. ಈ ವೇಳೆ ಸಾಮಾಜಿಕ ಅಂತರ ಮರೆಯಾಗಿದೆ. ಜನ ಜಂಗುಳಿ ನಿಯಂತ್ರಿಸುವವರು ಯಾರು ಇಲ್ಲ.

ಕಾಂಗ್ರೆಸ್ ಪ್ರತಿಭಟನೆಯಿಂದ ಟ್ರಾಫಿಕ್ ಜಾಮ್ ಕಾಂಗ್ರೆಸ್ ಪ್ರತಿಭಟನೆಯಿಂದ 3 ಕಿ.ಮೀ.ವರೆಗೆ ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರತಿಭಟನೆಯಿಂದಾಗಿ ಕ್ವೀನ್ಸ್ ರಸ್ತೆ, ಫ್ರೇಜರ್ ಟೌನ್​ವರೆಗೆ ಫುಲ್ ಜಾಮ್ ಆಗಿದೆ. ಈ ವೇಳೆ ಆಂಬ್ಯುಲೆನ್ಸ್ ಕೂಡ ಜನ ಜಂಗುಳಿಯಲ್ಲಿ ಸಿಕ್ಕಿ ಹಾಕಿಕೊಂಡ ದೃಶ್ಯ ಕಂಡು ಬಂದಿದೆ.

ಇನ್ನು ಪ್ರತಿಭಟನೆಗೆ ಹೈ ಗ್ರೌಂಡ್ಸ್ ಪೊಲೀಸರು ಷರತ್ತುಬದ್ಧ ಅನುಮತಿ ನೀಡಿದ್ದರು. ಕೇವಲ 200 ಜನ ಸೇರಲು ಅನುಮತಿ ಪಡೆದಿದ್ದರು. ಆದರೆ ಇಲಾಖೆ ಷರತ್ತುಗಳನ್ನೆಲ್ಲ ಗಾಳಿಗೆ ತೂರಿ ಧರಣಿಯಲ್ಲಿ ಹೆಚ್ಚಿನ ಜನ ಭಾಗಿಯಾಗಿದ್ದಾರೆ. ವಿಪತ್ತು‌ ನಿರ್ವಹಣಾ ಕಾಯ್ದೆ 2005ರ ಅಡಿ ಕಾಂಗ್ರೆಸ್ ನಾಯಕರ ಮೇಲೆ ಪ್ರಕರಣ ದಾಖಲಿಸಬಹುದಾಗಿದೆ. ಕೊರೊನಾ ಸಂಕಷ್ಟದ ಸಮಯದಲ್ಲಿ ಇಂತಹ ಪ್ರತಿಭಟನೆ ಬೇಕಿತ್ತಾ ಎಂಬಂತಾಗಿದೆ.

Published On - 12:20 pm, Mon, 29 June 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!