AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ

ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧದ 100 ಕ್ಷೇತ್ರಗಳ ಕಾಂಗ್ರೆಸ್‌ ಪಕ್ಷದ ಜನಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ.

ಜನಧ್ವನಿ ಯಾತ್ರೆಗೆ ಚಾಲನೆ; ದೇವನಹಳ್ಳಿಯಲ್ಲಿ ಸಕಲ ಸಿದ್ಧತೆ
ಜನಧ್ವನಿ
ಆಯೇಷಾ ಬಾನು
| Edited By: |

Updated on: Mar 03, 2021 | 1:17 PM

Share

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರದ ವೈಫಲ್ಯಗಳ ವಿರುದ್ಧದ 100 ಕ್ಷೇತ್ರಗಳ ಕಾಂಗ್ರೆಸ್‌ ಪಕ್ಷದ ಜನಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಡಾ.ಪರಮೇಶ್ವರ್, ರಾಮಲಿಂಗಾರೆಡ್ಡಿಯಿಂದ ಬೆಂಗಳೂರಿನ ಕೆಪಿಸಿಸಿ ಕಚೇರಿ ಬಳಿ ಜನಧ್ವನಿ ಯಾತ್ರೆಗೆ ಚಾಲನೆ ಸಿಕ್ಕಿದೆ. ಜನಧ್ವನಿ ಯಾತ್ರೆ ಬಸ್‌ಗೆ, ನೇಗಿಲಿಗೆ ನಾಯಕರು ಪೂಜೆ ಸಲ್ಲಿಸಿದ್ದಾರೆ.

ಡಿಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯರ ನಡುವೆ ಹುಟ್ಟಿದ್ದ ಮುನಿಸನ್ನು ದೂರು ಮಾಡಿ ಸಿದ್ದರಾಮಯ್ಯ ಜನಧ್ವನಿ ಯಾತ್ರೆಯಲ್ಲಿ ಭಾಗಿಯಾಗಿದ್ದಾರೆ. ಈ ಹಿಂದೆ ಈ ಕಾರ್ಯಕ್ರಮದಿಂದ ದೂರ ಉಳಿಯುವುದಾಗಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದರು. ಆದ್ರೆ ಡಿಕೆಶಿ ನಿನ್ನೆ ಭೇಟಿ ಮಾಡಿ ಸಮಾಧಾನಪಡಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೋರಾಟ ನಡೆಸಲಿದೆ. ಮೊದಲ‌ ಹಂತದಲ್ಲಿ 100 ಕ್ಷೇತ್ರಗಳಲ್ಲಿ ಪಾದಯಾತ್ರೆ ನಡೆಸಲಿದ್ದಾರೆ. ಮೊದಲಿಗೆ ಜನಧ್ವನಿ ಯಾತ್ರೆಗೆ ಚಾಲನೆ ಬಳಿಕ ದೇವನಹಳ್ಳಿಯಲ್ಲಿ ಪಾದಯಾತ್ರೆ ಮಾಡಲಿದ್ದಾರೆ. ಮಧ್ಯಾಹ್ನ 3ಕ್ಕೆ ಚಿಕ್ಕಬಳ್ಳಾಪುರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಇನ್ನು ಇಂದಿನಿಂದ ಕಾಂಗ್ರೆಸ್ ಜನಧ್ವನಿ ಯಾತ್ರೆ ಹಿನ್ನೆಲೆಯಲ್ಲಿ ದೇವನಹಳ್ಳಿಯಲ್ಲಿ ಸಂಭ್ರಮಾಚರಣೆ ಜೋರಾಗಿದೆ. ಡೊಳ್ಳು ಕುಣಿತ ವೀರಗಾಸೆಯೊಂದಿಗೆ ಯಾತ್ರೆಗೆ ಚಾಲನೆ ನೀಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ದೇವನಹಳ್ಳಿ ಹೊರವಲಯದ ದೊಡ್ಡಬಳ್ಳಾಪುರ ಕ್ರಾಸ್​ನಿಂದ ಯಾತ್ರೆ ಆರಂಭವಾಗಲಿದೆ. ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ತಾಲೂಕು ಕಛೇರಿ ತಲುಪಲಿದ್ದಾರೆ. ಯಾತ್ರೆಯಲ್ಲಿ ಪಾಲ್ಗೊಳ್ಳಲು ದೇವನಹಳ್ಳಿ ದೊಡ್ಡಬಳ್ಳಾಪುರ ನೆಲಮಂಗಲ ಮತ್ತು ಹೊಸಕೋಟೆಯಿಂದ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸಲಿದ್ದಾರೆ.

ಇದನ್ನೂ ಓದಿ: ನಾನು ಕನಕಪುರ ಬಂಡೆ ಅಲ್ಲ.. ಅದು ಪ್ರಕೃತಿ, ಕಡಿದರೆ ಆಕೃತಿ, ಪೂಜಿಸಿದರೆ ಸಂಸ್ಕೃತಿ -ಡಿಕೆಶಿ ಜಬರ್​ದಸ್ತ್​ ಡೈಲಾಗ್!​

ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ನಾನು ಲೋಫರ್, ದುನಿಯಾ ವಿಜಿ ನಮ್ಮ ಅಪ್ಪ ಇದ್ದಂಗೆ: ಯೋಗರಾಜ್ ಭಟ್ ನೇರ ಮಾತು
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಯಾರಡಾ ಬೀಚ್​​ನಲ್ಲಿ ದಡಕ್ಕೆ ಹೋದವರಿಗೆ ಕಾದಿತ್ತು ಶಾಕ್!
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ