Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣ ಬೈಎಲೆಕ್ಷನ್​: BJPಯ ಮರಾಠ, ಲಿಂಗಾಯತ ನಿಗಮ ಅಸ್ತ್ರಕ್ಕೆ ‘ಕೈ’ ಕೌಂಟರ್​ ಸ್ಟ್ರೈಕ್​

ಬೀದರ್​: ಮುಂಬರುವ ಬಸವ ಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಅದಕ್ಕಾಗಿ ಲಿಂಗಾಯತ ಮೀಸಲಾತಿ ಅಸ್ತ್ರ ಹಿಡಿಯಲು ಕಾಂಗ್ರೆಸ್ಸ್​ ಸಜ್ಜಾಗಿದೆ. ಬಿಜೆಪಿಯ ಮರಾಠಾ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಸ್ತ್ರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಬಸವಕಲ್ಯಾಣದಲ್ಲಿ ಲಿಂಗಾಯತ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ ಸಮುದಾಯದ 55000 ಕ್ಕೂ ಹೆಚ್ಚು ಮತದಾರರು ಹಾಗೂ ಮರಾಠಾ ಸಮುದಾಯದ 50000 ಕ್ಕೂ ಹೆಚ್ಚು ಮತದಾರರು ಬಸವಕಲ್ಯಾಣದಲ್ಲಿದ್ದಾರೆ. ಎರಡೂ […]

ಬಸವಕಲ್ಯಾಣ ಬೈಎಲೆಕ್ಷನ್​: BJPಯ ಮರಾಠ, ಲಿಂಗಾಯತ ನಿಗಮ ಅಸ್ತ್ರಕ್ಕೆ ‘ಕೈ’ ಕೌಂಟರ್​ ಸ್ಟ್ರೈಕ್​
ಪ್ರಾತಿನಿಧಿಕ ಚಿತ್ರ
Follow us
ಪೃಥ್ವಿಶಂಕರ
|

Updated on: Nov 16, 2020 | 4:13 PM

ಬೀದರ್​: ಮುಂಬರುವ ಬಸವ ಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಅದಕ್ಕಾಗಿ ಲಿಂಗಾಯತ ಮೀಸಲಾತಿ ಅಸ್ತ್ರ ಹಿಡಿಯಲು ಕಾಂಗ್ರೆಸ್ಸ್​ ಸಜ್ಜಾಗಿದೆ.

ಬಿಜೆಪಿಯ ಮರಾಠಾ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಸ್ತ್ರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಬಸವಕಲ್ಯಾಣದಲ್ಲಿ ಲಿಂಗಾಯತ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ ಸಮುದಾಯದ 55000 ಕ್ಕೂ ಹೆಚ್ಚು ಮತದಾರರು ಹಾಗೂ ಮರಾಠಾ ಸಮುದಾಯದ 50000 ಕ್ಕೂ ಹೆಚ್ಚು ಮತದಾರರು ಬಸವಕಲ್ಯಾಣದಲ್ಲಿದ್ದಾರೆ.

ಎರಡೂ ಸಮುದಾಯವನ್ನು ಹಿಡಿದಿಡಲು ಬಿಜೆಪಿ ಪ್ರಾಧಿಕಾರದ ಅಸ್ತ್ರ ಪ್ರಯೋಗಿಸುತ್ತಿದ್ದರೆ. ಬಿಜೆಪಿಯ ಅಸ್ತ್ರಕ್ಕೆ ಸದ್ಯ ಪರ್ಯಾಯ ಮಾರ್ಗ ಹುಡುಕಲು ಕಾಂಗ್ರೆಸ್ ಸಜ್ಜಾಗಿದೆ. ಬಸವ ಕಲ್ಯಾಣದಲ್ಲಿ ಜಾತಿಯ ಸವಾಲಿನಿಂದಲೇ ಕಾಂಗ್ರೆಸ್ ಕಂಗಾಲಾಗಿದ್ದು, ಕೇವಲ ಒಂದು ಸಮುದಾಯವನ್ನು ಮಾತ್ರ ಮೆಚ್ಚಿಕೊಂಡು ಉಪ ಚುನಾವಣೆ ಎದುರಿಸುವುದು ಅಸಾಧ್ಯ ಹಾಗಾಗಿ ಮರಾಠಾ ಮತ್ತು ಲಿಂಗಾಯತ ಎರಡೂ ಸಮುದಾಯವನ್ನು ಸೆಳೆಯುವಂತ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂದು ಕಾಂಗ್ರೆಸ್ಸ್​ ತೀರ್ಮಾನಿಸಿದೆ.

ಈ ಕಡೆ ಲಿಂಗಾಯತ ಸಮುದಾಯಕ್ಕೂ ಪ್ರತ್ಯೇಕ ನಿಗಮ ರಚನೆಗೆ ಬಿಜೆಪಿ ನಾಯಕರು ದಾಳ ಉರುಳಿಸಿದ್ದಾರೆ. ಇದನ್ನು ಕೆಡವಬೇಕು ಅಂದ್ರೆ ಲಿಂಗಾಯತ ಮೀಸಲಾತಿಯೇ ಪ್ರಮುಖ ಅಸ್ತ್ರವಾಗಬೇಕು. ಹೀಗಾಗಿ ಈ ನಿಟ್ಟಿನಲ್ಲಿ ಲಿಂಗಾಯತ ಮೀಸಲಾತಿ ಹೋರಾಟದ ಬಗ್ಗೆ ಹೆಚ್ಚು ಗಮನ ಹರಿಸಲು ಕಾಂಗ್ರೆಸ್ ಚಿಂತಿನ ನಡೆಸುತ್ತಿದೆ.

‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
‘ಅಪ್ಪನೇ ನನ್ನ ದೊಡ್ಡ ಪ್ರಪಂಚ’; ತಂದೆಯ ಕಾಲಿಗೆ ಬಿದ್ದು ಹೇಳಿದ ಪ್ರತಾಪ್
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
ಬೆಳಗ್ಗೆ 6 ಗಂಟೆಗೆ ದೆಹಲಿಯಿಂದ ಬೆಂಗಳೂರು ಆಗಮಿಸಿದ ಮಂಜುನಾಥ್ ದೇಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
PSL 2025: ಬೌಲಿಂಗ್ ವೇಳೆ ಕಳ್ಳಾಟ: ಆಟಗಾರರ ನಡುವೆ ವಾಕ್ಕಲಹ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಭರತ್ ಭೂಷಣ್ ಪತ್ನಿ ಮತ್ತು ಕುಟುಂಬಸ್ಥರಿಗೆ ಮುಖ್ಯಮಂತ್ರಿಯಿಂದ ಸಾಂತ್ವನ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ