AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣ ಬೈಎಲೆಕ್ಷನ್​: BJPಯ ಮರಾಠ, ಲಿಂಗಾಯತ ನಿಗಮ ಅಸ್ತ್ರಕ್ಕೆ ‘ಕೈ’ ಕೌಂಟರ್​ ಸ್ಟ್ರೈಕ್​

ಬೀದರ್​: ಮುಂಬರುವ ಬಸವ ಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಅದಕ್ಕಾಗಿ ಲಿಂಗಾಯತ ಮೀಸಲಾತಿ ಅಸ್ತ್ರ ಹಿಡಿಯಲು ಕಾಂಗ್ರೆಸ್ಸ್​ ಸಜ್ಜಾಗಿದೆ. ಬಿಜೆಪಿಯ ಮರಾಠಾ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಸ್ತ್ರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಬಸವಕಲ್ಯಾಣದಲ್ಲಿ ಲಿಂಗಾಯತ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ ಸಮುದಾಯದ 55000 ಕ್ಕೂ ಹೆಚ್ಚು ಮತದಾರರು ಹಾಗೂ ಮರಾಠಾ ಸಮುದಾಯದ 50000 ಕ್ಕೂ ಹೆಚ್ಚು ಮತದಾರರು ಬಸವಕಲ್ಯಾಣದಲ್ಲಿದ್ದಾರೆ. ಎರಡೂ […]

ಬಸವಕಲ್ಯಾಣ ಬೈಎಲೆಕ್ಷನ್​: BJPಯ ಮರಾಠ, ಲಿಂಗಾಯತ ನಿಗಮ ಅಸ್ತ್ರಕ್ಕೆ ‘ಕೈ’ ಕೌಂಟರ್​ ಸ್ಟ್ರೈಕ್​
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Nov 16, 2020 | 4:13 PM

Share

ಬೀದರ್​: ಮುಂಬರುವ ಬಸವ ಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಅದಕ್ಕಾಗಿ ಲಿಂಗಾಯತ ಮೀಸಲಾತಿ ಅಸ್ತ್ರ ಹಿಡಿಯಲು ಕಾಂಗ್ರೆಸ್ಸ್​ ಸಜ್ಜಾಗಿದೆ.

ಬಿಜೆಪಿಯ ಮರಾಠಾ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಸ್ತ್ರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಬಸವಕಲ್ಯಾಣದಲ್ಲಿ ಲಿಂಗಾಯತ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ ಸಮುದಾಯದ 55000 ಕ್ಕೂ ಹೆಚ್ಚು ಮತದಾರರು ಹಾಗೂ ಮರಾಠಾ ಸಮುದಾಯದ 50000 ಕ್ಕೂ ಹೆಚ್ಚು ಮತದಾರರು ಬಸವಕಲ್ಯಾಣದಲ್ಲಿದ್ದಾರೆ.

ಎರಡೂ ಸಮುದಾಯವನ್ನು ಹಿಡಿದಿಡಲು ಬಿಜೆಪಿ ಪ್ರಾಧಿಕಾರದ ಅಸ್ತ್ರ ಪ್ರಯೋಗಿಸುತ್ತಿದ್ದರೆ. ಬಿಜೆಪಿಯ ಅಸ್ತ್ರಕ್ಕೆ ಸದ್ಯ ಪರ್ಯಾಯ ಮಾರ್ಗ ಹುಡುಕಲು ಕಾಂಗ್ರೆಸ್ ಸಜ್ಜಾಗಿದೆ. ಬಸವ ಕಲ್ಯಾಣದಲ್ಲಿ ಜಾತಿಯ ಸವಾಲಿನಿಂದಲೇ ಕಾಂಗ್ರೆಸ್ ಕಂಗಾಲಾಗಿದ್ದು, ಕೇವಲ ಒಂದು ಸಮುದಾಯವನ್ನು ಮಾತ್ರ ಮೆಚ್ಚಿಕೊಂಡು ಉಪ ಚುನಾವಣೆ ಎದುರಿಸುವುದು ಅಸಾಧ್ಯ ಹಾಗಾಗಿ ಮರಾಠಾ ಮತ್ತು ಲಿಂಗಾಯತ ಎರಡೂ ಸಮುದಾಯವನ್ನು ಸೆಳೆಯುವಂತ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂದು ಕಾಂಗ್ರೆಸ್ಸ್​ ತೀರ್ಮಾನಿಸಿದೆ.

ಈ ಕಡೆ ಲಿಂಗಾಯತ ಸಮುದಾಯಕ್ಕೂ ಪ್ರತ್ಯೇಕ ನಿಗಮ ರಚನೆಗೆ ಬಿಜೆಪಿ ನಾಯಕರು ದಾಳ ಉರುಳಿಸಿದ್ದಾರೆ. ಇದನ್ನು ಕೆಡವಬೇಕು ಅಂದ್ರೆ ಲಿಂಗಾಯತ ಮೀಸಲಾತಿಯೇ ಪ್ರಮುಖ ಅಸ್ತ್ರವಾಗಬೇಕು. ಹೀಗಾಗಿ ಈ ನಿಟ್ಟಿನಲ್ಲಿ ಲಿಂಗಾಯತ ಮೀಸಲಾತಿ ಹೋರಾಟದ ಬಗ್ಗೆ ಹೆಚ್ಚು ಗಮನ ಹರಿಸಲು ಕಾಂಗ್ರೆಸ್ ಚಿಂತಿನ ನಡೆಸುತ್ತಿದೆ.

Follow Us
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ