AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣ ಬೈಎಲೆಕ್ಷನ್​: BJPಯ ಮರಾಠ, ಲಿಂಗಾಯತ ನಿಗಮ ಅಸ್ತ್ರಕ್ಕೆ ‘ಕೈ’ ಕೌಂಟರ್​ ಸ್ಟ್ರೈಕ್​

ಬೀದರ್​: ಮುಂಬರುವ ಬಸವ ಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಅದಕ್ಕಾಗಿ ಲಿಂಗಾಯತ ಮೀಸಲಾತಿ ಅಸ್ತ್ರ ಹಿಡಿಯಲು ಕಾಂಗ್ರೆಸ್ಸ್​ ಸಜ್ಜಾಗಿದೆ. ಬಿಜೆಪಿಯ ಮರಾಠಾ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಸ್ತ್ರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಬಸವಕಲ್ಯಾಣದಲ್ಲಿ ಲಿಂಗಾಯತ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ ಸಮುದಾಯದ 55000 ಕ್ಕೂ ಹೆಚ್ಚು ಮತದಾರರು ಹಾಗೂ ಮರಾಠಾ ಸಮುದಾಯದ 50000 ಕ್ಕೂ ಹೆಚ್ಚು ಮತದಾರರು ಬಸವಕಲ್ಯಾಣದಲ್ಲಿದ್ದಾರೆ. ಎರಡೂ […]

ಬಸವಕಲ್ಯಾಣ ಬೈಎಲೆಕ್ಷನ್​: BJPಯ ಮರಾಠ, ಲಿಂಗಾಯತ ನಿಗಮ ಅಸ್ತ್ರಕ್ಕೆ ‘ಕೈ’ ಕೌಂಟರ್​ ಸ್ಟ್ರೈಕ್​
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
|

Updated on: Nov 16, 2020 | 4:13 PM

Share

ಬೀದರ್​: ಮುಂಬರುವ ಬಸವ ಕಲ್ಯಾಣ ಉಪ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಗೆ ಸೆಡ್ಡು ಹೊಡೆಯಲು ಕಾಂಗ್ರೆಸ್ ಭರ್ಜರಿ ಸಿದ್ದತೆ ನಡೆಸುತ್ತಿದ್ದು, ಅದಕ್ಕಾಗಿ ಲಿಂಗಾಯತ ಮೀಸಲಾತಿ ಅಸ್ತ್ರ ಹಿಡಿಯಲು ಕಾಂಗ್ರೆಸ್ಸ್​ ಸಜ್ಜಾಗಿದೆ.

ಬಿಜೆಪಿಯ ಮರಾಠಾ ಮತ್ತು ವೀರಶೈವ ಲಿಂಗಾಯತ ಅಭಿವೃದ್ಧಿ ಪ್ರಾಧಿಕಾರದ ಅಸ್ತ್ರಕ್ಕೆ ಸೆಡ್ಡು ಹೊಡೆಯಲು ಕಾಂಗ್ರೆಸ್ ತಯಾರಿ ನಡೆಸುತ್ತಿದೆ. ಬಸವಕಲ್ಯಾಣದಲ್ಲಿ ಲಿಂಗಾಯತ ಮರಾಠ ಸಮುದಾಯದ ಮತಗಳೇ ನಿರ್ಣಾಯಕವಾಗಿವೆ. ಲಿಂಗಾಯತ ಸಮುದಾಯದ 55000 ಕ್ಕೂ ಹೆಚ್ಚು ಮತದಾರರು ಹಾಗೂ ಮರಾಠಾ ಸಮುದಾಯದ 50000 ಕ್ಕೂ ಹೆಚ್ಚು ಮತದಾರರು ಬಸವಕಲ್ಯಾಣದಲ್ಲಿದ್ದಾರೆ.

ಎರಡೂ ಸಮುದಾಯವನ್ನು ಹಿಡಿದಿಡಲು ಬಿಜೆಪಿ ಪ್ರಾಧಿಕಾರದ ಅಸ್ತ್ರ ಪ್ರಯೋಗಿಸುತ್ತಿದ್ದರೆ. ಬಿಜೆಪಿಯ ಅಸ್ತ್ರಕ್ಕೆ ಸದ್ಯ ಪರ್ಯಾಯ ಮಾರ್ಗ ಹುಡುಕಲು ಕಾಂಗ್ರೆಸ್ ಸಜ್ಜಾಗಿದೆ. ಬಸವ ಕಲ್ಯಾಣದಲ್ಲಿ ಜಾತಿಯ ಸವಾಲಿನಿಂದಲೇ ಕಾಂಗ್ರೆಸ್ ಕಂಗಾಲಾಗಿದ್ದು, ಕೇವಲ ಒಂದು ಸಮುದಾಯವನ್ನು ಮಾತ್ರ ಮೆಚ್ಚಿಕೊಂಡು ಉಪ ಚುನಾವಣೆ ಎದುರಿಸುವುದು ಅಸಾಧ್ಯ ಹಾಗಾಗಿ ಮರಾಠಾ ಮತ್ತು ಲಿಂಗಾಯತ ಎರಡೂ ಸಮುದಾಯವನ್ನು ಸೆಳೆಯುವಂತ ಅಭ್ಯರ್ಥಿ ಕಣಕ್ಕಿಳಿಸಬೇಕು ಎಂದು ಕಾಂಗ್ರೆಸ್ಸ್​ ತೀರ್ಮಾನಿಸಿದೆ.

ಈ ಕಡೆ ಲಿಂಗಾಯತ ಸಮುದಾಯಕ್ಕೂ ಪ್ರತ್ಯೇಕ ನಿಗಮ ರಚನೆಗೆ ಬಿಜೆಪಿ ನಾಯಕರು ದಾಳ ಉರುಳಿಸಿದ್ದಾರೆ. ಇದನ್ನು ಕೆಡವಬೇಕು ಅಂದ್ರೆ ಲಿಂಗಾಯತ ಮೀಸಲಾತಿಯೇ ಪ್ರಮುಖ ಅಸ್ತ್ರವಾಗಬೇಕು. ಹೀಗಾಗಿ ಈ ನಿಟ್ಟಿನಲ್ಲಿ ಲಿಂಗಾಯತ ಮೀಸಲಾತಿ ಹೋರಾಟದ ಬಗ್ಗೆ ಹೆಚ್ಚು ಗಮನ ಹರಿಸಲು ಕಾಂಗ್ರೆಸ್ ಚಿಂತಿನ ನಡೆಸುತ್ತಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!