AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ. ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ […]

ಬೆದರಿದ ಬೊಂಬೆಯಾದ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್​ಗೆ ಹೆದರಿ ಪ್ರಚಾರದಿಂದ ಹಿಂದೆ
ಸಾಧು ಶ್ರೀನಾಥ್​
|

Updated on: Nov 21, 2019 | 12:15 PM

Share

ಬೆಳಗಾವಿ: ಮುಂದಿನ ತಿಂಗಳು ಡಿಸೆಂಬರ್ 5 ರಂದು ಗೋಕಾಕ್ ವಿಧಾನಸಭೆ ಕ್ಷೇತ್ರದ ಉಪಚುನಾವಣೆ ನಡೆಯಲಿದ್ದು, ಅಣ್ಣ ತಮ್ಮಂದಿರ ಮಧ್ಯೆ ನೇರಾನೇರ ಪೈಪೋಟಿ ಏರ್ಪಟ್ಟಿದೆ. ಬಿಜೆಪಿಯಿಂದ ಅನರ್ಹ ಶಾಸಕ ರಮೇಶ್ ಜಾರಕಿಹೊಳಿ‌ ಮತ್ತು ಕಾಂಗ್ರೆಸ್​ನಿಂದ ಲಖನ್​ ಜಾರಕಿಹೊಳಿ‌ ಕಣದಲ್ಲಿದ್ದಾರೆ. ಈ ಮಧ್ಯೆ, ಕ್ಷೇತ್ರದ ಪ್ರಭಾವಿ ರಾಜಕಾರಣಿ, ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಜಾರಕಿಹೊಳಿ‌ ಕುಟುಂಬಕ್ಕೆ ಬೆದರಿ ಗೋಕಾಕ್ ಪ್ರಚಾರ ಕಣದಿಂದ ಹಿಂದೆ ಸರಿದಿದ್ದಾರೆ ಎಂದು ತಿಳಿದುಬಂದಿದೆ.

ಲಿಂಗಾಯತ ಮತಗಳ ಜವಾಬ್ದಾರಿ ನೀಡಿದ್ದ ಹೈಕಮಾಂಡ್! ಕೈ ಅಭ್ಯರ್ಥಿ ಲಖನ್​ ಜಾರಕಿಹೊಳಿ‌ಗೆ ಕೊನೆ ಘಳಿಗೆಯಲ್ಲಿ ಕೈಕೊಟ್ಟ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗೋಕಾಕ್ ಕ್ಷೇತ್ರದ ಉಸ್ತುವಾರಿಗೆ ಗುಡ್ ಬೈ ಹೇಳಿ ಅಥಣಿಗೆ ಶಿಫ್ಟ್​ ಆಗಿದ್ದಾರೆ. ಆಕ್ಚುಯಲಿ, ಕಾಂಗ್ರೆಸ್​ ಹೈಕಮಾಂಡ್ ಶಾಸಕಿ ಹೆಬ್ಬಾಳ್ಕರ್​​ಗೆ ಕ್ಷೇತ್ರದ ಲಿಂಗಾಯತ ಮತಗಳ ಒಗ್ಗೂಡಿಸುವ ಜವಾಬ್ದಾರಿಯನ್ನ ನೀಡಿತ್ತು. ಆದ್ರೆ ನಿನ್ನೆಯಿಂದ ದಿಢೀರ್ ಉಸ್ತುವಾರಿ ಕ್ಷೇತ್ರ ಬದಲು ಮಾಡಿಕೊಂಡ ಶಾಸಕಿ, ನಾಮಪತ್ರ ಸಲ್ಲಿಕೆಗೂ ಗೈರಾಗಿದ್ದರು.

ರಮೇಶ್ ಗೆದ್ದು ಬಂದ್ರೆ ರಾಜಕೀಯವಾಗಿ ತೊಂದರೆಯ ಸಾಧ್ಯತೆ: ರಮೇಶ್ ಜಾರಕಿಹೊಳಿ‌ ಗೆದ್ದು ಅಧಿಕಾರಕ್ಕೆ ಬಂದರೆ ಬೆಳಗಾವಿ ಜಿಲ್ಲೆಯಲ್ಲಿ ರಾಜಕೀಯವಾಗಿ ತೊಂದರೆಯಾಗುವ ಸಾಧ್ಯತೆ ಎದುರಾಗುತ್ತದೆ ಎಂಬುದು ಲಕ್ಷ್ಮೀ ಹೆಬ್ಬಾಳ್ಕರ್ ಮುಂದಾಲೋಚನೆ. ಈ ಹಿನ್ನೆಲೆ ಭಯಗೊಂಡು ಗೋಕಾಕ್ ಕ್ಷೇತ್ರಕ್ಕೆ ಒಂದು ಬಾರಿಯೂ ಕಾಲಿಡದೆ, ಯುದ್ಧಕ್ಕೂ ಮುನ್ನ ಶಸ್ತ್ರತ್ಯಾಗ ಮಾಡಿದ್ರಾ ಹೆಬ್ಬಾಳ್ಕರ್ ಎಂದು ಕ್ಷೇತ್ರದ ಜನ ಮಾತನಾಡಿಕೊಳ್ಳತೊಡಗಿದ್ದಾರೆ. ಗೋಕಾಕ್ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬಾರದಂತೆ ಕೆಲವು ಬಿಜೆಪಿ ನಾಯಕರು ಹೆಬ್ಬಾಳ್ಕರ್ ಮನವೊಲಿಸಿದ್ದಾರೆ. ಹಾಗಾಗಿ, ರಾಜಕೀಯ ಭವಿಷ್ಯ ದೃಷ್ಟಿಯಿಂದ ಸೈಲೆಂಟ್ ಆಗಿ ಹೆಬ್ಬಾಳ್ಕರ್ ಪ್ರಚಾರದಿಂದ ಹಿಂದೆ ಸರಿದಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ.

ಮಾಜಿ ಸಚಿವ ಸತೀಶ್‌ ಜಾರಕಿಹೊಳಿ‌ ಗೋಕಾಕ್ ಕ್ಷೇತ್ರದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಡಿಕೆ ಶಿವಕುಮಾರ್ ಕೂಡ ಪ್ರಚಾರಕ್ಕೆ ಆಗಮಿಸಲಿದ್ದಾರೆ ಅಂದಿದ್ದರು.

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್