AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸಿದ್ದರಾಮಯ್ಯರನ್ನು ಮಾಜಿ CM ಅಂತಾ ಹೇಳೋಕೆ ಮನಸ್ಸಾಗ್ತಿಲ್ಲ.. ಅದಕ್ಕೆ ಭಾವಿ CM ಅಂತಾ ಕರೆಯುತ್ತೇನೆ’

Zameer Ahmed Khan: ಸಿದ್ದರಾಮಯ್ಯರನ್ನು ಮಾಜಿ ಸಿಎಂ ಎಂದು ಹೇಳಲು ಮನಸ್ಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಸಿಎಂ ಎಂದೇ ಕರೆಯುತ್ತೇನೆಂದು ತಮ್ಮ ಭಾಷಣ ಆರಂಭಿಸುವ ಮುನ್ನ ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್ ಹೇಳಿದರು.

‘ಸಿದ್ದರಾಮಯ್ಯರನ್ನು ಮಾಜಿ CM ಅಂತಾ ಹೇಳೋಕೆ ಮನಸ್ಸಾಗ್ತಿಲ್ಲ.. ಅದಕ್ಕೆ ಭಾವಿ CM ಅಂತಾ ಕರೆಯುತ್ತೇನೆ’
ಜಮೀರ್ ಅಹ್ಮದ್
KUSHAL V
|

Updated on: Feb 19, 2021 | 10:16 PM

Share

ಮೈಸೂರು: ಸಿದ್ದರಾಮಯ್ಯರನ್ನು ಮಾಜಿ ಸಿಎಂ ಎಂದು ಹೇಳಲು ಮನಸ್ಸಾಗ್ತಿಲ್ಲ. ಹೀಗಾಗಿ, ಅವರನ್ನ ಭಾವಿ ಸಿಎಂ ಎಂದೇ ಕರೆಯುತ್ತೇನೆಂದು ತಮ್ಮ ಭಾಷಣ ಆರಂಭಿಸುವ ಮುನ್ನ ಜಿಲ್ಲೆಯ ಹುಣಸೂರಿನಲ್ಲಿ ಕಾಂಗ್ರೆಸ್‌ ಶಾಸಕ ಜಮೀರ್ ಅಹ್ಮದ್ ಹೇಳಿದರು. ಶಾಸಕ ಸಿದ್ದರಾಮಯ್ಯನವರೇ ಮುಂದಿನ ಸಿಎಂ ಎನ್ನುತ್ತಿದ್ದಂತೆ ಕಾರ್ಯಕರ್ತರಿಂದ ಸಿಳ್ಳೆ ಚಪ್ಪಾಳೆ ಕೇಳಿಬಂತು. ಸಮಾವೇಶದಲ್ಲಿ ಭಾಗಿಯಾಗಿದ್ದ ಕಾರ್ಯಕರ್ತರು ಸಿಳ್ಳೆ ಚಪ್ಪಾಳೆ ಹೊಡೆದು ಸಂತಸಪಟ್ಟರು.

2018ರಲ್ಲಿ ತಪ್ಪು ಮಾಡಿದ್ದೇವೆಂದು ಜನರು ಮಾತನಾಡುತ್ತಿದ್ದಾರೆ. ರಾಜ್ಯದ ಜನರಿಗೆ ಒಳ್ಳೇದು ಆಗಬೇಕಾದ್ರೆ ಮತ್ತೆ ಇವರು ಸಿಎಂ ಆಗಬೇಕು. ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆಂದು ಜಮೀರ್ ಅಹ್ಮದ್​ ಹೇಳಿದರು. ಜಿಲ್ಲೆಯ ಹುಣಸೂರಿನಲ್ಲಿ ‘ಕೈ’ ಜನಾಧಿಕಾರ ಸಮಾವೇಶದಲ್ಲಿ ಶಾಸಕ ಜಮೀರ್ ಅಹ್ಮದ್ ಭಾಷಣ ಮಾಡಿದರು. ನೂತನ ಗ್ರಾಮ ಪಂಚಾಯತಿ ಸದಸ್ಯರಿಗೆ ಅಭಿನಂದನೆ ಸಲ್ಲಿಸೋ ನಿಟ್ಟಿನಲ್ಲಿ ಈ ಬೃಹತ್ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು.

ಅಂದ ಹಾಗೆ, ಇದಕ್ಕೂ ಮುನ್ನ ಜಿಲ್ಲೆಯ ಹುಣಸೂರಲ್ಲಿ ಶಾಸಕರ ಕಚೇರಿ ಉದ್ಘಾಟನೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಗಮಿಸಿದ್ದರು. ಹುಣಸೂರು ಶಾಸಕ ಹೆಚ್​.ಪಿ.ಮಂಜುನಾಥ್​ ಅವರ ಕಚೇರಿ ಉದ್ಘಾಟನೆಗೆ ಆಗಮಿಸಿದ್ದರು.

ಈ ವೇಳೆ, ಸಿದ್ದರಾಮಯ್ಯರ ಕಾರಿನ ಮೇಲೆ ಹೂ‌ ಮಳೆ ಸುರಿಸಿ ಕಾರ್ಯಕರ್ತರು ಸ್ವಾಗತ ಕೋರಿದರು. ಸಿದ್ದರಾಮಯ್ಯಗೆ ಸೇಬಿನ‌ ಹಾರ ಹಾಕಿ ಬೆಂಬಲಿಗರು ಸಂತಸ ಪಟ್ಟರು. ಸ್ವಾಗತದ ನಂತರ, ಸೇಬಿಗಾಗಿ‌ ಕಾರ್ಯಕರ್ತರು ಕಿತ್ತಾಡಿದ ದೃಶ್ಯ ಸಹ ಕಂಡುಬಂತು.

ಇದನ್ನೂ ಓದಿ: BY Vijayendra ಬಸನಗೌಡ ಪಾಟೀಲ್​ ಯತ್ನಾಳ್​ಗೆ ನನ್ನ ಮೇಲೆ ಬಹಳ ಪ್ರೀತಿ -B.Y.ವಿಜಯೇಂದ್ರ ಟಾಂಗ್​

ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು