AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ. EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ. ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. […]

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್
ಪೃಥ್ವಿಶಂಕರ
| Edited By: |

Updated on:Nov 13, 2020 | 12:52 PM

Share

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ.

EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ.

ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಹಾಗಾಗಿ ಇವಿಎಂ ರದ್ಧು ಮಾಡಿ ಬ್ಯಾಲೆಟ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸುವುದರ ಜೊತೆಗೆ ಸುಪ್ರೀಂ ಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು ಎಂದಿದ್ದಾರೆ. ಆರ್.ಆರ್. ನಗರದಲ್ಲಿ ಅಷ್ಟೊಂದು ಅಂತರದ ಸೋಲು ಸಾಧ್ಯವಿಲ್ಲ. ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ ಎಂದು ಬೆಂಗಳೂರಿನಲ್ಲಿ ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 12:51 pm, Fri, 13 November 20

Follow Us
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ