AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ. EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ. ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. […]

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್
ಪೃಥ್ವಿಶಂಕರ
| Edited By: |

Updated on:Nov 13, 2020 | 12:52 PM

Share

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ.

EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ.

ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಹಾಗಾಗಿ ಇವಿಎಂ ರದ್ಧು ಮಾಡಿ ಬ್ಯಾಲೆಟ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸುವುದರ ಜೊತೆಗೆ ಸುಪ್ರೀಂ ಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು ಎಂದಿದ್ದಾರೆ. ಆರ್.ಆರ್. ನಗರದಲ್ಲಿ ಅಷ್ಟೊಂದು ಅಂತರದ ಸೋಲು ಸಾಧ್ಯವಿಲ್ಲ. ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ ಎಂದು ಬೆಂಗಳೂರಿನಲ್ಲಿ ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 12:51 pm, Fri, 13 November 20

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ