AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ. EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ. ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. […]

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on:Nov 13, 2020 | 12:52 PM

Share

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ.

EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ.

ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಹಾಗಾಗಿ ಇವಿಎಂ ರದ್ಧು ಮಾಡಿ ಬ್ಯಾಲೆಟ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸುವುದರ ಜೊತೆಗೆ ಸುಪ್ರೀಂ ಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು ಎಂದಿದ್ದಾರೆ. ಆರ್.ಆರ್. ನಗರದಲ್ಲಿ ಅಷ್ಟೊಂದು ಅಂತರದ ಸೋಲು ಸಾಧ್ಯವಿಲ್ಲ. ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ ಎಂದು ಬೆಂಗಳೂರಿನಲ್ಲಿ ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 12:51 pm, Fri, 13 November 20

Follow Us
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್