AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ. EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ. ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. […]

ಬಿಹಾರದಲ್ಲಿ EVM ದುರ್ಬಳಕೆ: ಬೆಂಗಳೂರಿನಲ್ಲಿ ಕಾಂಗ್ರೆಸ್ ಸಂಸದ DK ಸುರೇಶ್ ಆರೋಪ
ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್
ಪೃಥ್ವಿಶಂಕರ
| Edited By: |

Updated on:Nov 13, 2020 | 12:52 PM

Share

ಬೆಂಗಳೂರು: ಬಿಹಾರದ ಚುನಾವಣೆಯಲ್ಲಿ ಇವಿಎಂ ದುರ್ಬಳಕೆಯಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಸಂಸದ ಡಿ.ಕೆ. ಸುರೇಶ್ ಹೇಳಿಕೆ ನೀಡಿದ್ದಾರೆ.

EVM ಮೇಲೆ ದುರ್ಬಳಕೆ ಆರೋಪ ಕೇಳಿಬರ್ತಿದೆ. ಅಮೆರಿಕಾದಲ್ಲೂ ಬ್ಯಾಲೆಟ್ ಪೇಪರ್​ ಮುಖಾಂತರ ಮತದಾನ ನಡೆಯುತ್ತೆ. ಅಲ್ಲದೆ ಇವಿಎಂ ಯಾರು ಮಾಡಿರೋದು? ಮನುಷ್ಯರೇ ಮಾಡಿರುವುದು. ಹಾಗಾಗಿ ಇವಿಎಂ ದುರ್ಬಳಕೆ ಮಾಡಿಕೊಳ್ಳೋಕೆ ಅವಕಾಶವಿದೆ ಎಂದು ಸಂಸದ ಡಿ.ಕೆ. ಸುರೇಶ್ ಆರೋಪ ಮಾಡಿದ್ದಾರೆ.

ಆರ್.ಆರ್. ನಗರದಲ್ಲೂ ಡೌಟು: ಈ ವಿಚಾರವಾಗಿ ಚುನಾವಣಾ ಆಯೋಗ ಮೂಕಪ್ರೇಕ್ಷಕವಾಗಿದೆ. ಇದೇ ರೀತಿ ಆದರೆ ಪ್ರಜಾಪ್ರಭುತ್ವಕ್ಕೆ ಧಕ್ಕೆಯಾಗಲಿದೆ. ಹಾಗಾಗಿ ಇವಿಎಂ ರದ್ಧು ಮಾಡಿ ಬ್ಯಾಲೆಟ್ ತರಬೇಕು. ಎಲ್ಲಾ ಪಕ್ಷಗಳು ಇದನ್ನ ಒತ್ತಾಯಿಸುವುದರ ಜೊತೆಗೆ ಸುಪ್ರೀಂ ಕೋರ್ಟ್​ಗೆ ಪತ್ರ ಅಭಿಯಾನ ಮಾಡಬೇಕು ಎಂದಿದ್ದಾರೆ. ಆರ್.ಆರ್. ನಗರದಲ್ಲಿ ಅಷ್ಟೊಂದು ಅಂತರದ ಸೋಲು ಸಾಧ್ಯವಿಲ್ಲ. ವೋಟಿಂಗ್ ಪ್ಯಾಟ್ರನ್ ಚೇಂಜ್ ಆಗಿದೆ ಎಂದು ಬೆಂಗಳೂರಿನಲ್ಲಿ ಇವಿಎಂ ಹ್ಯಾಕ್ ಬಗ್ಗೆ ಸಂಸದ ಡಿ.ಕೆ. ಸುರೇಶ್ ಪ್ರತಿಕ್ರಿಯೆ ನೀಡಿದ್ದಾರೆ.

Published On - 12:51 pm, Fri, 13 November 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ