AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ […]

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:Dec 24, 2019 | 1:53 PM

Share

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ.

ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ ನಡವಳಿಕೆಯೇ ಸಾಕ್ಷಿ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

Published On - 1:49 pm, Tue, 24 December 19

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು