AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ […]

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
|

Updated on:Dec 24, 2019 | 1:53 PM

Share

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ.

ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ ನಡವಳಿಕೆಯೇ ಸಾಕ್ಷಿ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

Published On - 1:49 pm, Tue, 24 December 19

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ