AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ. ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ […]

ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಸೊಳ್ಳೆ ಇದ್ದಂತೆ: ಸಂಸದ ಪ್ರತಾಪ್‌ ಸಿಂಹ
ಸಂಸದ ಪ್ರತಾಪ್​ ಸಿಂಹ (ಸಂಗ್ರಹ ಚಿತ್ರ)
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Dec 24, 2019 | 1:53 PM

Share

ಮೈಸೂರು: ಕಾಂಗ್ರೆಸ್ ಪಕ್ಷ ಸೊಳ್ಳೆ ಇದ್ದಂತೆ, ಕೊಚ್ಚೆ ಎಲ್ಲಿರುತ್ತೋ ಅಲ್ಲಿಗೆ ಸೊಳ್ಳೆ ಹುಡುಕಿಕೊಂಡು ಹೋಗುತ್ತೆ. ಕಾಂಗ್ರೆಸ್ ಎಲ್ಲಿರುತ್ತೊ ಅಲ್ಲಿ ನಿರುದ್ಯೋಗ, ಅನಕ್ಷರತೆ, ದೌರ್ಜನ್ಯ, ಬಡತನ ಇದ್ದೇ ಇರುತ್ತೆ. ಅವರನ್ನೆಲ್ಲ ಇಟ್ಟುಕೊಂಡು ಈ ರೀತಿಯ ಗಲಭೆ ಮಾಡಿಸುತ್ತಿದ್ದಾರೆ ಎಂದು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಆರೋಪಿಸಿದ್ದಾರೆ.

ಕಾಂಗ್ರೆಸ್‌ಗೆ ಈಗ ಅಧಿಕಾರದ ಚಡಪಡಿಕೆ ಶುರುವಾಗಿದೆ. ಬಿಜೆಪಿ ಇದ್ದ ಕಡೆ ಈ ರೀತಿ ಗಲಭೆ ಸೃಷ್ಟಿಸಿ ಅಧಿಕಾರ ಹಿಡಿಯೋ ಹುನ್ನಾರ ನಡೆಸುತ್ತಿದ್ದಾರೆ. ಕಾಂಗ್ರೆಸ್​ನವರು ಅಲ್ಪ ಸಂಖ್ಯಾತರನ್ನ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಇದಕ್ಕೆ ಸಿದ್ದರಾಮಯ್ಯನವರ ನಡವಳಿಕೆಯೇ ಸಾಕ್ಷಿ ಎಂದು ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

Published On - 1:49 pm, Tue, 24 December 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು