AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರೆಸೇನಾ ಪಡೆ ಸಿಬ್ಬಂದಿಗೆ BJP ನೀಡಿದ ಕೇಸರಿ ಮಾಸ್ಕ್ ತೆಗೆಸಿದ ಕೈ ಕಾರ್ಯಕರ್ತರು

ಬೆಂಗಳೂರು: ಇಂದು ಆರ್.ಆರ್ ನಗರ ಹಾಗೂ ಶಿರಾದಲ್ಲಿ ಉಪ ಚುನಾವಣೆ ರಂಗೇರಿದೆ. ಈ ನಡುವೆ R.R.ನಗರದ ಕನ್ಯಾಕುಮಾರಿ ಶಾಲೆ ಮತಗಟ್ಟೆ ಬಳಿ ಕೇಸರಿ ಬಣ್ಣದ ಮಾಸ್ಕ್ ಹಾಕಿದ್ದ ಅರೆಸೇನಾ ಪಡೆ ಸಿಬ್ಬಂದಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಮಾಸ್ಕ್ ತೆಗೆಸಿದ್ದಾರೆ. ಪೊಲೀಸರ ಸಹಾಯದಿಂದ ಅರೆಸೇನಾ ಪಡೆ ಸಿಬ್ಬಂದಿ ಹಾಕಿದ್ದ ಕೇಸರಿ ಬಣ್ಣದ ಮಾಸ್ಕ್ ತೆಗೆಸಿದ್ದಾರೆ. ಅರೆಸೇನಾ ಪಡೆ ಸಿಬ್ಬಂದಿ ಬಿಜೆಪಿ ಕಾರ್ಯಕರ್ತರು ನೀಡಿದ್ದ ಮಾಸ್ಕ್ ಧರಿಸಿದ್ದರು ಹೀಗಾಗಿ ಮಾಸ್ಕ್ ತೆಗಿಸಿ ಮತ್ತೊಂದು ಮಾಸ್ಕ್ ವಿತರಿಸಿದ್ದಾರೆ. ಇತಂಹದೊಂದು ಘಟನೆ ಕನ್ಯಾಕುಮಾರಿ ಶಾಲೆ […]

ಅರೆಸೇನಾ ಪಡೆ ಸಿಬ್ಬಂದಿಗೆ BJP ನೀಡಿದ ಕೇಸರಿ ಮಾಸ್ಕ್ ತೆಗೆಸಿದ ಕೈ ಕಾರ್ಯಕರ್ತರು
ಆಯೇಷಾ ಬಾನು
|

Updated on: Nov 03, 2020 | 11:10 AM

Share

ಬೆಂಗಳೂರು: ಇಂದು ಆರ್.ಆರ್ ನಗರ ಹಾಗೂ ಶಿರಾದಲ್ಲಿ ಉಪ ಚುನಾವಣೆ ರಂಗೇರಿದೆ. ಈ ನಡುವೆ R.R.ನಗರದ ಕನ್ಯಾಕುಮಾರಿ ಶಾಲೆ ಮತಗಟ್ಟೆ ಬಳಿ ಕೇಸರಿ ಬಣ್ಣದ ಮಾಸ್ಕ್ ಹಾಕಿದ್ದ ಅರೆಸೇನಾ ಪಡೆ ಸಿಬ್ಬಂದಿಯಿಂದ ಕಾಂಗ್ರೆಸ್ ಕಾರ್ಯಕರ್ತರು ಮಾಸ್ಕ್ ತೆಗೆಸಿದ್ದಾರೆ.

ಪೊಲೀಸರ ಸಹಾಯದಿಂದ ಅರೆಸೇನಾ ಪಡೆ ಸಿಬ್ಬಂದಿ ಹಾಕಿದ್ದ ಕೇಸರಿ ಬಣ್ಣದ ಮಾಸ್ಕ್ ತೆಗೆಸಿದ್ದಾರೆ. ಅರೆಸೇನಾ ಪಡೆ ಸಿಬ್ಬಂದಿ ಬಿಜೆಪಿ ಕಾರ್ಯಕರ್ತರು ನೀಡಿದ್ದ ಮಾಸ್ಕ್ ಧರಿಸಿದ್ದರು ಹೀಗಾಗಿ ಮಾಸ್ಕ್ ತೆಗಿಸಿ ಮತ್ತೊಂದು ಮಾಸ್ಕ್ ವಿತರಿಸಿದ್ದಾರೆ. ಇತಂಹದೊಂದು ಘಟನೆ ಕನ್ಯಾಕುಮಾರಿ ಶಾಲೆ ಮತಗಟ್ಟೆ ಬಳಿ ನಡೆದಿದ್ದು, ಕೆಲ ಕಾಲ ಜನಜಂಗುಳಿ ಏರ್ಪಟ್ಟಿತ್ತು.

Follow Us
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಹುಬ್ಬಳ್ಳಿ ಸ್ಟೇಡಿಯಂ ಪೆವಿಲಿಯನ್​ಗೆ ಸುನಿಲ್ ಜೋಶಿ ಹೆಸರು ನಾಮಕರಣ
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ಎಕ್ಸಾಂನಲ್ಲಿ ಟೈಮ್ ಮ್ಯಾನೇಜ್​ಮೆಂಟ್ ಮಾಡೋಕೆ ಆಗ್ತಾ ಇಲ್ವಾ?
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ತಡರಾತ್ರಿ ಗ್ರಾಮದಲ್ಲಿ ಓಡಾಡಿದ ಕಾಡಾನೆಗಳ ಹಿಂಡು!
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ರಾಜ್ಯ ಸರ್ಕಾರ ದಿವಾಳಿ, ಸಂಬಳ ನೀಡಲೂ ಹಣವಿಲ್ಲ: ಅಶೋಕ್​​ ಸ್ಫೋಟಕ ಆರೋಪ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಉದ್ಯೋಗಾಕಾಂಕ್ಷಿಗಳ ಕಿಚ್ಚು: ಅನುಮತಿ ನಿರಾಕರಣೆ ನಡುವೆಯೂ ಬೃಹತ್​ ಪ್ರತಿಭಟನೆ
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
ಪೊಲೀಸರ ವಿರೋಧದ ಮಧ್ಯೆಯೇ ಜಯನಗರ ವೃತ್ತದ ಕಡೆಗೆ ಯುವಕರ ಮೆರವಣಿಗೆ!
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
Live: ಧಾರವಾಡದಲ್ಲಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿ ಸಂಘಟನೆ ಪ್ರತಿಭಟನೆ
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ಬೆಂಗಳೂರು: ಸೈರನ್​ನಿಂದ ತಪ್ಪಿತು ಕೆನರಾ ಬ್ಯಾಂಕ್ ಕಳ್ಳತನ ಯತ್ನ!
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ರೇಣುಕಾಸ್ವಾಮಿ ಕೊಲೆ ಕೇಸ್​​​ನಲ್ಲಿ ತನಿಖಾಧಿಕಾರಿಗಳಿಂದ ನಡೆದಿದೆ ಎಡವಟ್ಟು?
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ
ಮನೆಯಲ್ಲಿ ಅಗ್ನಿ ಅವಘಡ, ಅವಳಿ ಶಿಶುಗಳು ಸೇರಿ ಆರು ಮಂದಿ ಸಜೀವದಹನ