AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕದ ಬೇಡಿಕೆ ಈಡೇರಿಕೆ‌, BIAL ಬಳಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಅಸ್ತು ಅಂದ್ರು! ಯಾರು?

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ವಿಚಾರವನ್ನು ಕೇಂದ್ರ ರೈಲ್ವೆ ಸಚಿವ ಪಿಯುಸಿ ಗೊಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರಿಂದಾಗಿ ಬೆಂಗಳೂರಿನ ಜನರ ದಶಕಗಳ ಹಳೆಯ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಮುಖಾಂತರವೇ ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿದ್ದು, ಈ ತಿಂಗಳಲ್ಲಿ ವಿಮಾನ ನಿಲ್ದಾಣದ ಬಳಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಆರಂಭ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣದಿಂದ […]

ದಶಕದ ಬೇಡಿಕೆ ಈಡೇರಿಕೆ‌, BIAL ಬಳಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಅಸ್ತು ಅಂದ್ರು! ಯಾರು?
ಸಾಧು ಶ್ರೀನಾಥ್​
|

Updated on:Aug 17, 2020 | 3:19 PM

Share

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ವಿಚಾರವನ್ನು ಕೇಂದ್ರ ರೈಲ್ವೆ ಸಚಿವ ಪಿಯುಸಿ ಗೊಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರಿಂದಾಗಿ ಬೆಂಗಳೂರಿನ ಜನರ ದಶಕಗಳ ಹಳೆಯ ಬೇಡಿಕೆ ಈಡೇರಿದಂತಾಗಿದೆ.

ರೈಲ್ವೆ ಮುಖಾಂತರವೇ ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿದ್ದು, ಈ ತಿಂಗಳಲ್ಲಿ ವಿಮಾನ ನಿಲ್ದಾಣದ ಬಳಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಆರಂಭ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣದಿಂದ ಎರಡು ಕಿಮೀ ದೂರದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವಾಗಲಿದ್ದು, ರೈಲ್ವೆ ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಇದರಿಂದಾಗಿ ಸಾವಿರಾರು ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ವಿಮಾನ ಪ್ರಯಾಣ ಬೆಳೆಸುವ ಜನರು ಟ್ರಾಫಿಕ್ ಜಾಮ್ ಕಿರಿಕಿರಿ ಇಲ್ಲದೆ, ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ರೈಲಿನಲ್ಲಿ ಪ್ರಯಾಣ ಬೆಳೆಸಲು ಅನುಕೂಲ ಮಾಡಿಕೊಡಲಾಗಿದೆ.

Published On - 3:13 pm, Mon, 17 August 20

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ