AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಶಕದ ಬೇಡಿಕೆ ಈಡೇರಿಕೆ‌, BIAL ಬಳಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಅಸ್ತು ಅಂದ್ರು! ಯಾರು?

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ವಿಚಾರವನ್ನು ಕೇಂದ್ರ ರೈಲ್ವೆ ಸಚಿವ ಪಿಯುಸಿ ಗೊಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರಿಂದಾಗಿ ಬೆಂಗಳೂರಿನ ಜನರ ದಶಕಗಳ ಹಳೆಯ ಬೇಡಿಕೆ ಈಡೇರಿದಂತಾಗಿದೆ. ರೈಲ್ವೆ ಮುಖಾಂತರವೇ ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿದ್ದು, ಈ ತಿಂಗಳಲ್ಲಿ ವಿಮಾನ ನಿಲ್ದಾಣದ ಬಳಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಆರಂಭ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣದಿಂದ […]

ದಶಕದ ಬೇಡಿಕೆ ಈಡೇರಿಕೆ‌, BIAL ಬಳಿ ರೈಲ್ವೆ ನಿಲ್ದಾಣ ನಿರ್ಮಾಣಕ್ಕೆ ಅಸ್ತು ಅಂದ್ರು! ಯಾರು?
ಸಾಧು ಶ್ರೀನಾಥ್​
|

Updated on:Aug 17, 2020 | 3:19 PM

Share

ಬೆಂಗಳೂರು:ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ, ರೈಲ್ವೆ ನಿಲ್ದಾಣ ನಿರ್ಮಾಣ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಈ ವಿಚಾರವನ್ನು ಕೇಂದ್ರ ರೈಲ್ವೆ ಸಚಿವ ಪಿಯುಸಿ ಗೊಯಲ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಇದರಿಂದಾಗಿ ಬೆಂಗಳೂರಿನ ಜನರ ದಶಕಗಳ ಹಳೆಯ ಬೇಡಿಕೆ ಈಡೇರಿದಂತಾಗಿದೆ.

ರೈಲ್ವೆ ಮುಖಾಂತರವೇ ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ಪ್ರಯಾಣ ಬೆಳೆಸಲು ಅವಕಾಶ ನೀಡಿದ್ದು, ಈ ತಿಂಗಳಲ್ಲಿ ವಿಮಾನ ನಿಲ್ದಾಣದ ಬಳಿ ಹೊಸ ರೈಲ್ವೆ ನಿಲ್ದಾಣ ಕಾಮಗಾರಿಯನ್ನು ಆರಂಭ ಮಾಡುವ ಸಾಧ್ಯತೆಗಳಿವೆ ಎನ್ನಲಾಗಿದೆ. ವಿಮಾನ ನಿಲ್ದಾಣದಿಂದ ಎರಡು ಕಿಮೀ ದೂರದಲ್ಲಿ ರೈಲ್ವೆ ನಿಲ್ದಾಣ ನಿರ್ಮಾಣವಾಗಲಿದ್ದು, ರೈಲ್ವೆ ನಿಲ್ದಾಣದಿಂದ ವಿಮಾನ ನಿಲ್ದಾಣಕ್ಕೆ ಉಚಿತವಾಗಿ ಬಸ್ ವ್ಯವಸ್ಥೆ ಮಾಡಲಾಗುತ್ತಿದೆ.

ಇದರಿಂದಾಗಿ ಸಾವಿರಾರು ವಿಮಾನ ಪ್ರಯಾಣಿಕರಿಗೆ ಅನುಕೂಲವಾಗಲಿದ್ದು, ವಿಮಾನ ಪ್ರಯಾಣ ಬೆಳೆಸುವ ಜನರು ಟ್ರಾಫಿಕ್ ಜಾಮ್ ಕಿರಿಕಿರಿ ಇಲ್ಲದೆ, ಸಿಟಿಯಿಂದ ವಿಮಾನ ನಿಲ್ದಾಣಕ್ಕೆ ರೈಲಿನಲ್ಲಿ ಪ್ರಯಾಣ ಬೆಳೆಸಲು ಅನುಕೂಲ ಮಾಡಿಕೊಡಲಾಗಿದೆ.

Published On - 3:13 pm, Mon, 17 August 20

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ