AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ. ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು. ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ […]

ಕಟ್ಟಡ ಕಾಮಗಾರಿಗಾಗಿ ಮೇಸ್ತ್ರಿಗಳನ್ನು ಫ್ಲೈಟ್​ನಲ್ಲಿ ಕರೆಸಿಕೊಂಡ ಬಿಲ್ಡರ್, ಎಲ್ಲಿ..?
KUSHAL V
|

Updated on: Jul 05, 2020 | 2:19 PM

Share

ದಕ್ಷಿಣ ಕನ್ನಡ: ಕಟ್ಟಡ ಕಾಮಗಾರಿ ಅರ್ಧಕ್ಕೆ ನಿಂತುಹೋಗಿದ್ದ ಹಿನ್ನೆಲೆಯಲ್ಲಿ ಐವರು ಮೇಸ್ತ್ರಿಗಳನ್ನು ಕೋಲ್ಕತ್ತಾದಿಂದ ಮಂಗಳೂರಿಗೆ ವಿಮಾನದಲ್ಲಿ ಕರೆಸಿಕೊಂಡಿರುವ ಅಚ್ಚರಿಯ ಸಂಗತಿಯೊಂದು ಜಿಲ್ಲೆಯಲ್ಲಿ ನಡೆದಿದೆ.

ಮಂಗಳೂರಿನ ಮೇರಿಯನ್ ಬಿಲ್ಡರ್ಸ್​ನ ಮಾಲೀಕ ನವೀನ್ ಈ ಹಿಂದೆ ನಗರದಲ್ಲಿ ಕಟ್ಟಡವೊಂದರ ನಿರ್ಮಾಣಕ್ಕೆ ಮುಂದಾಗಿದ್ದರು. ಆದರೆ, ಲಾಕ್​ಡೌನ್​ ಎದುರಾದ ಹಿನ್ನೆಲೆಯಲ್ಲಿ ಕಾಮಗಾರಿ ಅರ್ಧಕ್ಕೆ ನಿಂತುಹೋಗಿತ್ತು. ಜೊತೆಗೆ, ಕಾರ್ಮಿಕರು ಮತ್ತು ಅವರ ಮೇಸ್ತ್ರಿಗಳು ಪಶ್ಚಿಮ ಬಂಗಾಳಕ್ಕೆ ವಾಪಸ್​ ಆಗಿದ್ದರು.

ಹೀಗಾಗಿ, ಕಟ್ಟಡದ ಕಾಮಗಾರಿಯನ್ನು ಪೂರ್ಣಗೊಳಿಸಲು ಮುಂದಾದ ನವೀನ್​ ಆ ಐವರು ಮೇಸ್ತ್ರಿಗಳಿಗೆ ಮತ್ತೊಮ್ಮೆ ಆಹ್ವಾನ ನೀಡಿದ್ದರು. ಆದರೆ, ಕೊರೊನಾಗೆ ಹೆದರಿ ಅವರು ರೈಲಿನಲ್ಲಿ ಮಂಗಳೂರಿಗೆ ಬರಲು ಹಿಂದೇಟು ಹಾಕಿದ್ದರು. ಹೀಗಾಗಿ, ನವೀನ್​ ಆ ಐವರು ಮೇಸ್ತ್ರಿಗಳಿಗೂ ವಿಮಾನದ ಮೂಲಕ ಕೋಲ್ಕತ್ತಾದಿಂದ ಮಂಗಳೂರಿಗೆ ಬರಲು ಟಿಕೆಟ್ ಬುಕ್​ ಮಾಡಿಕೊಟ್ಟಿದ್ದಾರೆ. ಟಿಕೆಟ್​ಗಾಗಿ ತಲಾ 7 ಸಾವಿರ ರೂಪಾಯಿಯಂತೆ ಒಟ್ಟು 35 ಸಾವಿರ ರೂಪಾಯಿ ಖರ್ಚು ಮಾಡಿರುವ ಬಿಲ್ಡರ್ ಜೊತೆಗೆ ಐವರು ಕಾರ್ಮಿಕರ ಕ್ವಾರೆಂಟೈನ್​ಗಾಗಿ ಮಂಗಳೂರಿನಲ್ಲಿ ವ್ಯವಸ್ಥೆ ಸಹ ಮಾಡಿದ್ದಾರಂತೆ.

Follow Us
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ