AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUC ಬೋರ್ಡ್ ಬಳಿ ಅಂಡರ್​ಪಾಸ್​ನಲ್ಲಿ ಸಿಕ್ಕಿಕೊಂಡ ಕಂಟೇನರ್, ತೆರವು ಹೇಗಾಯಿತು?

ಬೆಂಗಳೂರು: ನಗರದ ಮಹಾರಾಣಿ ಕಾಲೇಜು ಬಳಿಯ ಅಂಡರ್ ಪಾಸ್​ನಲ್ಲಿ ಕಂಟೇನರ್ ಲಾರಿ ಸಿಲುಕಿ, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೈಸೂರ್​ ಬ್ಯಾಂಕ್​ ವೃತ್ತದಿಂದ ಚಾಲುಕ್ಯ ವೃತ್ತದತ್ತ ಈ ಭಾರೀ ವಾಹನ ಸಂಚರಿಸುತ್ತಿತ್ತು. ಅಂಡರ್ ಪಾಸ್​ಗಿಂತ ಕಂಟೇನರ್ ಲಾರಿಯೇ ಎತ್ತರವಿದ್ದ ಕಾರಣ ಕೆಲಕಾಲ ಅಲ್ಲಿಯೇ ಲಾರಿ ಸಿಲುಕಿತ್ತು. ಇದರಿಂದ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ, ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಂಟೇನರ್ ಲಾರಿಯ ಟೈರ್​ಗಳಲ್ಲಿನ ಗಾಳಿಯನ್ನು ತೆಗೆದು ಲಾರಿಯನ್ನು ಅಲ್ಲಿಂದ ತೆರವು ಮಾಡಲಾಯಿತು. […]

PUC ಬೋರ್ಡ್ ಬಳಿ ಅಂಡರ್​ಪಾಸ್​ನಲ್ಲಿ ಸಿಕ್ಕಿಕೊಂಡ ಕಂಟೇನರ್, ತೆರವು ಹೇಗಾಯಿತು?
ಸಾಧು ಶ್ರೀನಾಥ್​
|

Updated on:Jan 18, 2020 | 10:59 AM

Share

ಬೆಂಗಳೂರು: ನಗರದ ಮಹಾರಾಣಿ ಕಾಲೇಜು ಬಳಿಯ ಅಂಡರ್ ಪಾಸ್​ನಲ್ಲಿ ಕಂಟೇನರ್ ಲಾರಿ ಸಿಲುಕಿ, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೈಸೂರ್​ ಬ್ಯಾಂಕ್​ ವೃತ್ತದಿಂದ ಚಾಲುಕ್ಯ ವೃತ್ತದತ್ತ ಈ ಭಾರೀ ವಾಹನ ಸಂಚರಿಸುತ್ತಿತ್ತು.

ಅಂಡರ್ ಪಾಸ್​ಗಿಂತ ಕಂಟೇನರ್ ಲಾರಿಯೇ ಎತ್ತರವಿದ್ದ ಕಾರಣ ಕೆಲಕಾಲ ಅಲ್ಲಿಯೇ ಲಾರಿ ಸಿಲುಕಿತ್ತು. ಇದರಿಂದ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ, ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ಕೊನೆಗೆ ಕಂಟೇನರ್ ಲಾರಿಯ ಟೈರ್​ಗಳಲ್ಲಿನ ಗಾಳಿಯನ್ನು ತೆಗೆದು ಲಾರಿಯನ್ನು ಅಲ್ಲಿಂದ ತೆರವು ಮಾಡಲಾಯಿತು. ಬಳಿಕ ವಾಹನ ಸಂಚಾರ ಸುಗಮಗೊಂಡಿತು.

Published On - 10:55 am, Sat, 18 January 20

ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು