AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

PUC ಬೋರ್ಡ್ ಬಳಿ ಅಂಡರ್​ಪಾಸ್​ನಲ್ಲಿ ಸಿಕ್ಕಿಕೊಂಡ ಕಂಟೇನರ್, ತೆರವು ಹೇಗಾಯಿತು?

ಬೆಂಗಳೂರು: ನಗರದ ಮಹಾರಾಣಿ ಕಾಲೇಜು ಬಳಿಯ ಅಂಡರ್ ಪಾಸ್​ನಲ್ಲಿ ಕಂಟೇನರ್ ಲಾರಿ ಸಿಲುಕಿ, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೈಸೂರ್​ ಬ್ಯಾಂಕ್​ ವೃತ್ತದಿಂದ ಚಾಲುಕ್ಯ ವೃತ್ತದತ್ತ ಈ ಭಾರೀ ವಾಹನ ಸಂಚರಿಸುತ್ತಿತ್ತು. ಅಂಡರ್ ಪಾಸ್​ಗಿಂತ ಕಂಟೇನರ್ ಲಾರಿಯೇ ಎತ್ತರವಿದ್ದ ಕಾರಣ ಕೆಲಕಾಲ ಅಲ್ಲಿಯೇ ಲಾರಿ ಸಿಲುಕಿತ್ತು. ಇದರಿಂದ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ, ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು. ಕೊನೆಗೆ ಕಂಟೇನರ್ ಲಾರಿಯ ಟೈರ್​ಗಳಲ್ಲಿನ ಗಾಳಿಯನ್ನು ತೆಗೆದು ಲಾರಿಯನ್ನು ಅಲ್ಲಿಂದ ತೆರವು ಮಾಡಲಾಯಿತು. […]

PUC ಬೋರ್ಡ್ ಬಳಿ ಅಂಡರ್​ಪಾಸ್​ನಲ್ಲಿ ಸಿಕ್ಕಿಕೊಂಡ ಕಂಟೇನರ್, ತೆರವು ಹೇಗಾಯಿತು?
ಸಾಧು ಶ್ರೀನಾಥ್​
|

Updated on:Jan 18, 2020 | 10:59 AM

Share

ಬೆಂಗಳೂರು: ನಗರದ ಮಹಾರಾಣಿ ಕಾಲೇಜು ಬಳಿಯ ಅಂಡರ್ ಪಾಸ್​ನಲ್ಲಿ ಕಂಟೇನರ್ ಲಾರಿ ಸಿಲುಕಿ, ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮೈಸೂರ್​ ಬ್ಯಾಂಕ್​ ವೃತ್ತದಿಂದ ಚಾಲುಕ್ಯ ವೃತ್ತದತ್ತ ಈ ಭಾರೀ ವಾಹನ ಸಂಚರಿಸುತ್ತಿತ್ತು.

ಅಂಡರ್ ಪಾಸ್​ಗಿಂತ ಕಂಟೇನರ್ ಲಾರಿಯೇ ಎತ್ತರವಿದ್ದ ಕಾರಣ ಕೆಲಕಾಲ ಅಲ್ಲಿಯೇ ಲಾರಿ ಸಿಲುಕಿತ್ತು. ಇದರಿಂದ ಪ್ಯಾಲೇಸ್ ರಸ್ತೆಯಲ್ಲಿ ವಾಹನ ಸಂಚಾರ ದಟ್ಟಣೆ ಹೆಚ್ಚಾಗಿ, ಸವಾರರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿತ್ತು.

ಕೊನೆಗೆ ಕಂಟೇನರ್ ಲಾರಿಯ ಟೈರ್​ಗಳಲ್ಲಿನ ಗಾಳಿಯನ್ನು ತೆಗೆದು ಲಾರಿಯನ್ನು ಅಲ್ಲಿಂದ ತೆರವು ಮಾಡಲಾಯಿತು. ಬಳಿಕ ವಾಹನ ಸಂಚಾರ ಸುಗಮಗೊಂಡಿತು.

Published On - 10:55 am, Sat, 18 January 20

ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಬೆಂಗಳೂರಿಗೆ ಬಂದ ಮಹೇಶ್ ಬಾಬು ನೋಡಲು ಅಭಿಮಾನಿಗಳ ನೂಕು ನುಗ್ಗಲು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಕಾರು-ಲಾರಿ ಮುಖಾಮುಖಿ ಡಿಕ್ಕಿ: ಸ್ಥಳದಲ್ಲೇ 7 ಜನ ಸಾವು
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಧೈರ್ಯ ಇದ್ರೆ ಆ ಗುಂಪಿನ ನಾಲ್ವರಿಗೆ ಹೊಡೆಯಿರಿ, SPಗೆ ಮಾಜಿ ಶಾಸಕ ಸವಾಲ್
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಜಮೀನಿನಲ್ಲಿ ಬಿಂದಿಗೆಯಲ್ಲಿ ನಕಲಿ ಚಿನ್ನ ಇಟ್ಟು ಮೌಲ್ವಿ ವಂಚಿಸಿದ್ದ ದೃಶ್ಯ
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ಲಕ್ಕುಂಡಿ ನಿಧಿ ಹೆಸರಲ್ಲಿ ರೈತರಿಗೆ ಮೋಸ ಮಾಡಿದ್ದ ಮುಸ್ಲಿಂ ಮೌಲ್ವಿ ಅರೆಸ್ಟ್
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ಪಕ್ಷ​ ದೇಶದ್ರೋಹಿಗಳು: ಸಂಬಿತ್ ಪಾತ್ರ
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!