AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಹಾರ ಸಾಮಗ್ರಿ, ದನಕರುಗಳಿಗೆ ಮೇವು ನೀಡಿ: ಕಂಟೈನ್ಮೆಂಟ್ ಜೋನ್ ನಿವಾಸಿಗಳ ಅಳಲು

ಹಾವೇರಿ: ಆಹಾರ ಸಾಮಗ್ರಿ ಮತ್ತು ದನಕರುಗಳಿಗೆ ಮೇವು ನೀಡಲು ಆಗ್ರಹಿಸಿ ಕಂಟೈನ್ಮೆಂಟ್ ಜೋನ್ ನಿವಾಸಿಗಳು ಧರಣಿ ನಡೆಸಿರುವ ಘಟನೆ ಹಾವೇರಿ ತಾಲೂಕಿನ ಗುತ್ತಲದ ಬಳಿ ನಡೆದಿದೆ. ಜೂನ್ 5ರಂದು ಪಟ್ಟಣದ ಕಲಾಲ್ ಪ್ಲಾಟ್​ನ ಇಪ್ಪತ್ತೇಳು ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಂತರ ಸೋಂಕಿತೆ ವಾಸವಾಗಿದ್ದ ಪ್ರದೇಶವನ್ನು ಜಿಲ್ಲಾಡಳಿತ ಸೀಲ್​ಡೌನ್ ಮಾಡಿತ್ತು. ಸೀಲ್​ಡೌನ್ ಮಾಡಿ ಒಂದು ವಾರ ಕಳೆದ್ರೂ ಅಲ್ಲಿನ ಜನರಿಗೆ ಸಿಗಬೇಕಾದ ಸೌಲಭ್ಯ ಸಿಕ್ಕಿಲ್ಲ. ಹೀಗಾಗಿ ಊಟ, ನೀರಿಗಾಗಿ ಜನ ಪರದಾಡುತ್ತಿದ್ದಾರೆ. ದನ-ಕರುಗಳಿಗೆ ಮೇವು […]

ಆಹಾರ ಸಾಮಗ್ರಿ, ದನಕರುಗಳಿಗೆ ಮೇವು ನೀಡಿ: ಕಂಟೈನ್ಮೆಂಟ್ ಜೋನ್ ನಿವಾಸಿಗಳ ಅಳಲು
ಆಯೇಷಾ ಬಾನು
|

Updated on:Jun 11, 2020 | 4:12 PM

Share

ಹಾವೇರಿ: ಆಹಾರ ಸಾಮಗ್ರಿ ಮತ್ತು ದನಕರುಗಳಿಗೆ ಮೇವು ನೀಡಲು ಆಗ್ರಹಿಸಿ ಕಂಟೈನ್ಮೆಂಟ್ ಜೋನ್ ನಿವಾಸಿಗಳು ಧರಣಿ ನಡೆಸಿರುವ ಘಟನೆ ಹಾವೇರಿ ತಾಲೂಕಿನ ಗುತ್ತಲದ ಬಳಿ ನಡೆದಿದೆ.

ಜೂನ್ 5ರಂದು ಪಟ್ಟಣದ ಕಲಾಲ್ ಪ್ಲಾಟ್​ನ ಇಪ್ಪತ್ತೇಳು ವರ್ಷದ ಮಹಿಳೆಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿತ್ತು. ನಂತರ ಸೋಂಕಿತೆ ವಾಸವಾಗಿದ್ದ ಪ್ರದೇಶವನ್ನು ಜಿಲ್ಲಾಡಳಿತ ಸೀಲ್​ಡೌನ್ ಮಾಡಿತ್ತು. ಸೀಲ್​ಡೌನ್ ಮಾಡಿ ಒಂದು ವಾರ ಕಳೆದ್ರೂ ಅಲ್ಲಿನ ಜನರಿಗೆ ಸಿಗಬೇಕಾದ ಸೌಲಭ್ಯ ಸಿಕ್ಕಿಲ್ಲ.

ಹೀಗಾಗಿ ಊಟ, ನೀರಿಗಾಗಿ ಜನ ಪರದಾಡುತ್ತಿದ್ದಾರೆ. ದನ-ಕರುಗಳಿಗೆ ಮೇವು ಸಹ ಸಿಗದೆ ಒದ್ದಾಡುತ್ತಿದ್ದಾರೆ. ಜಿಲ್ಲಾಡಳಿತದ ಬೇಜವಾಬ್ದಾರಿತನಕ್ಕೆ ಸಾಮಾಜಿಕ ಅಂತರವಿಲ್ಲದೆ ಆಡಳಿತದ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಅಧಿಕಾರಿಗಳು ಬಂದು ಸಿಗಬೇಕಾದ ಸೌಲಭ್ಯ ಕಲ್ಪಿಸೋವರೆಗೂ ಪ್ರತಿಭಟನೆ ಕೈಬಿಡದಿಲ್ಲ ಎಂದು ಪಟ್ಟುಹಿಡಿದಿದ್ದಾರೆ.

Published On - 12:54 pm, Thu, 11 June 20

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ