AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಸ್ತೆ ನಿರ್ಮಾಣ ವಿರೋಧಿಸಿದ ಮಹಿಳೆಯರ ಮೇಲೆ JCB ಯಿಂದ ಮಣ್ಣು ಸುರಿಯುವ ಯತ್ನ, ಎಲ್ಲಿ?

ಬೆಂಗಳೂರು: ಮಹಿಳೆಯರ ಮೇಲೆ ಜೆಸಿಬಿಯಿಂದ ಮಣ್ಣು ಸುರಿಯುವ ಯತ್ನ ನಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆ ಬಳಿಯ ಹಲಸಿಮರದಪಾಳ್ಯ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ ಹಾಗೂ ಹನುಮಕ್ಕಾ ಎಂಬುವವರ ಮೇಲೆ ಮಣ್ಣು ಸುರಿಯುವ ಯತ್ನ ನಡೆಸಲಾಗಿದೆ. ಹರ್ಷಿತಾ ಮತ್ತು ಹನುಮಕ್ಕಾಗೆ ಸೇರಿದ ಜಮೀನಿನಲ್ಲಿ ಲೇಔಟ್‌ಗಾಗಿ ಅಕ್ರಮವಾಗಿ ರಸ್ತೆ ನಿರ್ಮಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಮೋಹನ್ ಕುಮಾರ್, ಶಿವಕುಮಾರ್, ರೇಣುಕಾ ಪ್ರಸಾದ್ ಹಾಗೂ ಅನಂತ್ ವಿರುದ್ಧ ಹರ್ಷಿತಾ ಮತ್ತು ಹನುಮಕ್ಕ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವ ಆರೋಪ ಮಾಡಿದ್ದಾರೆ. […]

ರಸ್ತೆ ನಿರ್ಮಾಣ ವಿರೋಧಿಸಿದ ಮಹಿಳೆಯರ ಮೇಲೆ JCB ಯಿಂದ ಮಣ್ಣು ಸುರಿಯುವ ಯತ್ನ, ಎಲ್ಲಿ?
KUSHAL V
| Edited By: |

Updated on:Sep 23, 2020 | 5:50 PM

Share

ಬೆಂಗಳೂರು: ಮಹಿಳೆಯರ ಮೇಲೆ ಜೆಸಿಬಿಯಿಂದ ಮಣ್ಣು ಸುರಿಯುವ ಯತ್ನ ನಡೆದಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಬೆತ್ತನಗೆರೆ ಬಳಿಯ ಹಲಸಿಮರದಪಾಳ್ಯ ಗ್ರಾಮದಲ್ಲಿ ನಡೆದಿದೆ. ಹರ್ಷಿತಾ ಹಾಗೂ ಹನುಮಕ್ಕಾ ಎಂಬುವವರ ಮೇಲೆ ಮಣ್ಣು ಸುರಿಯುವ ಯತ್ನ ನಡೆಸಲಾಗಿದೆ. ಹರ್ಷಿತಾ ಮತ್ತು ಹನುಮಕ್ಕಾಗೆ ಸೇರಿದ ಜಮೀನಿನಲ್ಲಿ ಲೇಔಟ್‌ಗಾಗಿ ಅಕ್ರಮವಾಗಿ ರಸ್ತೆ ನಿರ್ಮಿಸಲಾಗುತ್ತಿತ್ತು ಎಂಬ ಆರೋಪ ಕೇಳಿಬಂದಿದೆ. ಮೋಹನ್ ಕುಮಾರ್, ಶಿವಕುಮಾರ್, ರೇಣುಕಾ ಪ್ರಸಾದ್ ಹಾಗೂ ಅನಂತ್ ವಿರುದ್ಧ ಹರ್ಷಿತಾ ಮತ್ತು ಹನುಮಕ್ಕ ಅಕ್ರಮವಾಗಿ ರಸ್ತೆ ನಿರ್ಮಾಣ ಮಾಡುತ್ತಿರುವ ಆರೋಪ ಮಾಡಿದ್ದಾರೆ.

ಹಾಗಾಗಿ, ತಮ್ಮ ಜಮೀನಿನಲ್ಲಿ ರಸ್ತೆ ನಿರ್ಮಿಸದಂತೆ ಮಹಿಳೆಯರಿಬ್ಬರು ವಿರೋಧಿಸಿದರು. ಈ ವೇಳೆ ಮಹಿಳೆಯರನ್ನು ಬೆದರಿಸಲು ಅವರ ಮೇಲೆ JCB ಮೂಲಕ ಮಣ್ಣು ಸುರಿಯುವ ಯತ್ನ ನಡೆದಿದೆ ಎಂದು ತಿಳಿದುಬಂದಿದೆ. ಇನ್ನು ಮಹಿಳೆಯರ ಮೇಲೆ ಮಣ್ಣು ಸುರಿಯುವ ದೃಶ್ಯ ಮೊಬೈಲ್​ನಲ್ಲಿ ರೆಕಾರ್ಡ್ ಆಗಿದ್ದು ಇದನ್ನೇ ಸಾಕ್ಷಿಯಾಗಿ ಬಳಸಿ ಸ್ತ್ರೀಯರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾರೆ.

Published On - 4:46 pm, Wed, 23 September 20

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ದೆಹಲಿಗೆ ಹೋಗಿ ಡಯೆಟ್ ಮರೆತ ರಾಗಿಣಿ ದ್ವಿವೇದಿ; ಭರ್ಜರಿ ಊಟ ಸವಿದ ನಟಿ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ